Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಗೆ ಅಘಾತ : ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ
ದೇಶಕರ್ನಾಟಕಪ್ರಮುಖ

ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಗೆ ಅಘಾತ : ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ

Share
1 Min Read
SHARE

https://youtube.com/shorts/2Z4I0oFUbOQ?si=lba_eUPLs3yMGeln

Subscribe ನ್ಯೂಸಿಕ್ಸ್ ಕನ್ನಡ

newsics.com

ಚೆನ್ನೈ: ತಮಿಳುನಾಡಿನ 6 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಕೆಲವೇ ದಿನಗಳಲ್ಲಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಈ ಬೆಳವಣಿಗೆ ರಾಜ್ಯ ಬಿಜೆಪಿ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ತಂದೆ ಅನಾರೋಗ್ಯ ಕಾರಣ ನೀಡಿ ಇಂದು (ಫೆಬ್ರವರಿ 03) ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರಿಂದ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಆರಂಭಿಕ ಆಘಾತವಾದಂತಾಗಿದ್ದು, ಇನ್ನೊಂದೆಡೆ ಅಣ್ಣಾಮಲೈ ಅವರು ಈ ನಿರ್ಧಾರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ರಾಜೀನಾಮೆ ಕುರಿತು ಸುದ್ದಿಗೋಷ್ಠಿ ನಡೆಸಿದ ಅಣ್ಣಾಮಲೈ, 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ಪಕ್ಷ ನೀಡಿದೆ. ಆದರೆ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೆ ಮುಖ್ಯ ಕಾರಣ ನನ್ನ ತಂದೆಯ ಅನಾರೋಗ್ಯ. ಹೀಗಾಗಿ ತಂದೆಯ ಆರೈಕೆ, ಆರೋಗ್ಯ ಕಾಳಜಿ ಪ್ರಮುಖ ಆದ್ಯತೆಯಾಗಿರುವ ಕಾರಣ ಕೊಯಂಬತ್ತೂರಿನಲ್ಲಿ ಉಳಿಯಬೇಕಾಗಿದೆ. ಆದ್ದರಿಂದ ನನಗೆ ನೀಡಲಾಗಿದ್ದ 6 ಕ್ಷೇತ್ರಗಳಿಗೆ ಪ್ರವಾಸ ಮಾಡುವುದು, ಅಲ್ಲಿನ ಜವಾಬ್ದಾರಿಗಳನ್ನು ನಿರ್ವಹಿಸುವುದು ಅಸಾಧ್ಯವಾಗಿದೆ. ಈ ಕಾರಣದಿಂದ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ

https://www.newsics.com/2026/02/04/collision-between-two-planes-carrying-passengers-a-major-tragedy-fortunately-averted/

 

TAGGED:BJP suffers setback on eve of elections: Annamalai resigns from in-charge post
Share This Article
Facebook Twitter Copy Link Print
Previous Article ಪ್ರಯಾಣಿಕರಿದ್ದ ಎರಡು ವಿಮಾನಗಳ ನಡುವೆ ಡಿಕ್ಕಿ: ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ
Next Article ಟೀಂ ಇಂಡಿಯಾ ವಿರುದ್ಧ ಪಂದ್ಯವಾಡಿ – PCBಗೆ ವಾರ್ನಿಂಗ್​ ಕೊಟ್ಟ ಐಸಿಸಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?