ಜ್ಯೋತಿಷಿ ಕಮಲಾಕರ್ ಭಟ್ ಮೊನ್ನೆ ಹೋದೋರು ಇನ್ನೂ ಬಂದಿಲ್ಲ;ಮನೆ ಓನರ್ ಹೇಳಿದ್ದೇನು?
https://youtube.com/shorts/8CqHwGKEL5g?si=1-oJ_JGuSNaYETpQ Subscribe ನ್ಯೂಸಿಕ್ಸ್ ಕನ್ನಡ newsics.com ಸಿದ್ದಾಪುರ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಜ್ಯೋತಿಷಿ ಕಮಲಾಕರ ಭಟ್ ಮತ್ತು ಸುಚಿತ್ರಾ ಶಿವಮೊಗ್ಗದ ಮನೆಯೊಂದರಲ್ಲಿ ವಾಸವಿದ್ದರು. ಈ ಕುರಿತು ಮಾತನಾಡಿದ ಮನೆ ಮಾಲೀಕ ನಾಗೇಶ್, ಜ್ಯೋತಿಷಿಯ ಸಾರ್ವಜನಿಕ ಜೀವನ, ಸುಚಿತ್ರಾ ಜೊತೆಗಿನ ಸಂಬಂಧ ಬಗ್ಗೆ ಹಲವು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ಸೋಮವಾರ ರಾತ್ರಿ ಮನೆಗೆ ನುಗ್ಗಿ ಒಬ್ಬರ ಹತ್ಯೆ ನಡೆಸಿ, ಉಳಿದವರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾದ ಜ್ಯೋತಿಷಿ ಕಮಲಾಕರ … Continue reading ಜ್ಯೋತಿಷಿ ಕಮಲಾಕರ್ ಭಟ್ ಮೊನ್ನೆ ಹೋದೋರು ಇನ್ನೂ ಬಂದಿಲ್ಲ;ಮನೆ ಓನರ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed