5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿ ಇರ್ತಾರೆ: ಡಾ ಯತೀಂದ್ರ
https://youtube.com/shorts/kv9in5qxZnE?si=xMEQPbw5L2rTAx6o Subscribe ನ್ಯೂಸಿಕ್ಸ್ ಕನ್ನಡ newsics.com ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜಕೀಯ ದುರುದ್ದೇಶದಿಂದ ಮುಡಾ ಸೈಟ್ ನಲ್ಲಿ ಹಗರಣವಾಗಿದೆ ಎಂದು ಆರೋಪ ಮಾಡಿದ್ದಾರೆ. ಇದರಲ್ಲಿ ಯಾವುದೇ ಹಗರಣವಾಗಿಲ್ಲ ಎಂದು ಆರಂಭದಿಂದಲೂ ನಾನು ಹೇಳಿಕೊಂಡು ಬರುತ್ತಿದ್ದೇನೆ, ಸುಳ್ಳು ಆರೋಪ ಮಾಡಿದ್ದಾರೆ. ನಮ್ಮ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಮಾಡುತ್ತಿದ್ದಾರೆ, ರಾಜಕೀಯ ವಲಯದಲ್ಲಿ ಯಾವುದೇ ಚರ್ಚೆಗಳು ಆಗುತ್ತಿಲ್ಲ, … Continue reading 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿ ಇರ್ತಾರೆ: ಡಾ ಯತೀಂದ್ರ
Copy and paste this URL into your WordPress site to embed
Copy and paste this code into your site to embed