Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Benefits ಪ್ರತಿದಿನ ಬೆಳಿಗ್ಗೆ ನೆನೆಸಿದ ಒಣದ್ರಾಕ್ಷಿ ತಿನ್ನಿ, ಆರೋಗ್ಯದಲ್ಲಿ ಈ ಬದಲಾವಣೆ ಖಂಡಿತ
ಪ್ರಮುಖಆರೋಗ್ಯಲೈಫ್‌ಸ್ಟೈಲ್

Health Benefits ಪ್ರತಿದಿನ ಬೆಳಿಗ್ಗೆ ನೆನೆಸಿದ ಒಣದ್ರಾಕ್ಷಿ ತಿನ್ನಿ, ಆರೋಗ್ಯದಲ್ಲಿ ಈ ಬದಲಾವಣೆ ಖಂಡಿತ

Share
2 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ಗಟ್ಟಿಯಾದ ಆಹಾರಕ್ಕಿಂತ ದ್ರವಹಾರ ಆರೋಗ್ಯಕ್ಕೆ ಬಹಳ ಒಳ್ಳೆಯದು. ನಾವು ಇಲ್ಲಿ ಒಂದು ಅದ್ಭುತವಾದ ಪಾನೀ ಯದ ಬಗ್ಗೆ ಮಾತನಾಡಲು ಹೊರಟಿದ್ದೇವೆ. ಅದುವೇ ಒಣದ್ರಾಕ್ಷಿ ಹಣ್ಣಿನ ನೀರು. ಇಡೀ ರಾತ್ರಿ ಒಣದ್ರಾಕ್ಷಿ ಹಣ್ಣು ಗಳನ್ನು ನೆನೆ ಹಾಕಿ ಅದರ ನೀರನ್ನು ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಅದ್ಭುತ ವಾದ ಆರೋಗ್ಯದ ಲಾಭಗಳನ್ನು ನಿರೀಕ್ಷೆ ಮಾಡಬಹುದು.

ದೇಹಕ್ಕೆ ಸಿಗಬೇಕಾದ ಪೌಷ್ಟಿಕಾಂಶಗಳ ಜೊತೆಗೆ ಆರೋಗ್ಯವನ್ನು ಬಹು ಆಯಾಮದಲ್ಲಿ ಅಭಿವೃದ್ಧಿಪಡಿಸುವ ಗುಣ ಒಣ ದ್ರಾಕ್ಷಿ ನೀರಿಗೆ ಇದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಈ ಕೆಳಗಿನ ಆರೋಗ್ಯ ಲಾಭಗಳು ಸಿಗುತ್ತವೆ.

ಜೀರ್ಣಕ್ರಿಯೆಗೆ ರಾಮಬಾಣ

ಇಂದಿನ ಬದಲಾದ ಜೀವನಶೈಲಿಯಲ್ಲಿ ಮಲಬದ್ಧತೆ, ಗ್ಯಾಸ್ ಮತ್ತು ಅಜೀರ್ಣದ ಸಮಸ್ಯೆಗಳು ಸಾಮಾನ್ಯ. ಒಣದ್ರಾಕ್ಷಿಯಲ್ಲಿ ಹೇರಳವಾಗಿರುವ ಫೈಬರ್ ಅಥವಾ ನಾರಿನಂಶವು ನೀರಿನಲ್ಲಿ ನೆನೆದಾಗ ಸಕ್ರಿಯಗೊಳ್ಳುತ್ತದೆ. ಇದು ಕರುಳಿನ ಚಲನೆಯನ್ನು ಸುಗಮಗೊಳಿಸಿ, ಮಲವಿಸರ್ಜನೆಯನ್ನು ಸರಳಗೊಳಿಸುತ್ತದೆ. ಪ್ರತಿದಿನ 8 ರಿಂದ 10 ಒಣದ್ರಾಕ್ಷಿಗಳನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರದಂತಹ ಕಿರಿಕಿರಿಗಳಿಂದ ಮುಕ್ತಿ ಪಡೆಯಬಹುದು.

 

ರಕ್ತಹೀನತೆ ಹೋಗಲಾಡಿಸುತ್ತದೆ

ನಿಮಗೆ ಸದಾ ಸುಸ್ತು ಅಥವಾ ಕೆಲಸ ಮಾಡಲು ನಿರಾಸಕ್ತಿ ಉಂಟಾಗುತ್ತಿದ್ದರೆ, ನಿಮ್ಮ ದೇಹದಲ್ಲಿ ಕಬ್ಬಿಣದ (Iron) ಅಂಶ ಕಡಿಮೆಯಿರಬಹುದು. ಒಣದ್ರಾಕ್ಷಿಯಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿದ್ದು, ಇದು ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದರ ನೈಸರ್ಗಿಕ ಸಕ್ಕರೆ ಅಂಶವು (ಗ್ಲುಕೋಸ್ ಮತ್ತು ಫ್ರಕ್ಟೋಸ್) ದೇಹಕ್ಕೆ ತಕ್ಷಣದ ಶಕ್ತಿಯನ್ನು ನೀಡುತ್ತದೆ. ಇದು ಜಿಮ್‌ಗೆ ಹೋಗುವವರಿಗೆ ಮತ್ತು ಕ್ರೀಡಾಪಟುಗಳಿಗೆ ಅತ್ಯುತ್ತಮವಾದ ನೈಸರ್ಗಿಕ ಶಕ್ತಿ ಒದಗಿಸುತ್ತದೆ.

 

ಹೃದಯದ ಆರೋಗ್ಯ ಮತ್ತು ರಕ್ತದೊತ್ತಡ ನಿಯಂತ್ರಣ

ಅಧಿಕ ರಕ್ತದೊತ್ತಡ ಹೃದಯಕ್ಕೆ ದೊಡ್ಡ ಶತ್ರು. ಒಣದ್ರಾಕ್ಷಿಯಲ್ಲಿರುವ ಪೊಟ್ಯಾಸಿಯಮ್ ಅಂಶವು ರಕ್ತನಾಳಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ದೇಹದಲ್ಲಿನ ಸೋಡಿಯಂ ಪ್ರಮಾಣವನ್ನು ಸಮತೋಲನದಲ್ಲಿಡುತ್ತದೆ. ವೈದ್ಯಕೀಯ ವರದಿಗಳ ಪ್ರಕಾರ, ನಿಯಮಿತವಾಗಿ ನೆನೆಸಿದ ಒಣದ್ರಾಕ್ಷಿ ಸೇವಿಸುವುದರಿಂದ ರಕ್ತದೊತ್ತಡವು ನೈಸರ್ಗಿಕವಾಗಿ ನಿಯಂತ್ರಣಕ್ಕೆ ಬಂದು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.

ಗಟ್ಟಿಮುಟ್ಟಾದ ಮೂಳೆ 

ಒಣದ್ರಾಕ್ಷಿಯಲ್ಲಿ ‘ಬೋರಾನ್’ ಎಂಬ ಅಪರೂಪದ ಪೋಷಕಾಂಶವಿದೆ, ಇದು ಮೂಳೆಗಳ ಆರೋಗ್ಯಕ್ಕೆ ಮತ್ತು ಕ್ಯಾಲ್ಸಿಯಂ ಹೀರಿಕೊಳ್ಳಲು ಅತಿ ಅವಶ್ಯಕ. ಇದು ವಯಸ್ಸಾದಂತೆ ಬರುವ ಮೂಳೆ ಸವೆತವನ್ನು ತಡೆಯುತ್ತದೆ. ಇನ್ನು ಇದರಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು ರಕ್ತವನ್ನು ಶುದ್ಧೀಕರಿಸುವ ಮೂಲಕ ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತವೆ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತಡೆಯುತ್ತವೆ

https://www.newsics.com/2026/02/08/say-goodbye-to-this-problem-by-consuming-dried-fish/

TAGGED:Eat soaked raisins every morningthis change in health is sure
Share This Article
Facebook Twitter Copy Link Print
Previous Article ಪುರುಷರೇ ಗಮನಿಸಿ : ಒಣಮೀನು ಸೇವನೆಯಿಂದ ಈ ಸಮಸ್ಯೆಗೆ ಗುಡ್ ಬೈ ಹೇಳಿ
Next Article ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ – ಕಿರುಕುಳಕ್ಕೆ ಬೇಸತ್ತು 11 ತಿಂಗಳ ಮಗು ಬಿಟ್ಟು ಯುವತಿ ಆತ್ಮ*ಹತ್ಯೆ

Popular Posts

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

You Might Also Like

ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?