Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರ್ಗಾವಣೆಗೊಂಡರೂ ಬಳ್ಳಾರಿ ಪೊಲೀಸ್ ಸಿಬ್ಬಂದಿ ಮೇಲೆ ಪ್ರಭಾವ, ಕರ್ತವ್ಯದಲ್ಲಿ ವರ್ತಿಕಾ ಕಟಿಯಾರ್ ಹಸ್ತಕ್ಷೇಪ
ಕರ್ನಾಟಕಪ್ರಮುಖ

ವರ್ಗಾವಣೆಗೊಂಡರೂ ಬಳ್ಳಾರಿ ಪೊಲೀಸ್ ಸಿಬ್ಬಂದಿ ಮೇಲೆ ಪ್ರಭಾವ, ಕರ್ತವ್ಯದಲ್ಲಿ ವರ್ತಿಕಾ ಕಟಿಯಾರ್ ಹಸ್ತಕ್ಷೇಪ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬಳ್ಳಾರಿ: ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕಿಯಾಗಿದ್ದ ಐಪಿಎಸ್‌ ಅಧಿಕಾರಿ ವರ್ತಿಕಾ ಕಟಿಯಾರ್‌, ಬಳ್ಳಾರಿ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ವರ್ಗಾವಣೆಗೊಂಡ ಬಳಿಕವೂ ಕೆಳಹಂತದ ಅಧಿಕಾರಿಗಳಿಗೆ ಕರೆ ಮಾಡಿ ಕಡತಗಳ ವಿಚಾರದಲ್ಲಿ ಮೌಖಿಕ ಸೂಚನೆ ನೀಡಿರುವುದು ಬಹಿರಂಗವಾಗಿದೆ. ಇದೀಗ ವಿಡಿಯೊ, ದಾಖಲೆಗಳು ಶನಿವಾರ ‌ಬಿಡುಗಡೆಯಾಗಿವೆ.

ಬಳ್ಳಾರಿ ವಲಯದ ಸಹಾಯಕ ಆಡಳಿತಾಧಿಕಾರಿ ಬಸವರಾಜ್‌ ಅವರಿಗೆ ಫೆ.4ರಂದು ವಾಟ್ಸ್‌ಆ್ಯಪ್‌ ಕರೆ ಮಾಡಿರುವ ವರ್ತಿಕಾ, ‘ನನ್ನ ವರ್ಗಾವಣೆ ವಿಚಾರ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿದೆ (ಸಿಎಟಿ). ಪ್ರಮುಖ ಕಡತಗಳನ್ನು ಈಗಿನ ಅಧಿಕಾರಿಗೆ ನೀಡಬಾರದು. ಹಾಗೇನಾದರೂ ಮಾಡಿದರೆ, ಸಿಎಟಿಯಲ್ಲಿ ತಮ್ಮನ್ನೂ ಪ್ರತಿವಾದಿಯನ್ನಾಗಿ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿರುವುದು ವಿಡಿಯೊದಲ್ಲಿದೆ.

ಪೂರಕವಾಗಿ ಬಸವರಾಜ್ ಅವರು ವರ್ತಿಕಾ ಕಟಿಯಾರ್‌ ಅವರಿಗೆ ಪತ್ರ ಬರೆದಿದ್ದು, ‘ನಿಮ್ಮ ನಿರ್ದೇಶನಗಳು ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸುವ ಉದ್ದೇಶ ಹೊಂದಿವೆ. ಮುಂದೆ ಯಾವುದೇ ರೀತಿಯ ಕರೆಗಳು, ಪತ್ರಗಳು, ಯಾರಿಂದಲಾದರೂ ಮೌಖಿಕವಾಗಿ ಸೂಚಿಸುವ ರೀತಿಯಲ್ಲಿ ತಿಳಿ ಹೇಳುವುದು ಬೇಡ’ ಎಂದು ಕೋರಿದ್ದಾರೆ.

ಜನವರಿ 1ರ ಗಲಭೆ ಪ್ರಕರಣದ ಬಳಿಕ ಬಳ್ಳಾರಿಯ ಪೊಲೀಸ್‌ ಇಲಾಖೆಯಲ್ಲಿ ಮಹತ್ತರ ಬದಲಾವಣೆಗಳನ್ನು ಮಾಡಿದ್ದ ರಾಜ್ಯ ಸರ್ಕಾರ ವಲಯ ಡಿಐಜಿಪಿಯಾಗಿದ್ದ ವರ್ತಿಕಾ ಕಟಿಯಾರ್‌ ಅವರನ್ನು ಜ. 7ರಂದು ವರ್ಗಾವಣೆ ಮಾಡಿತ್ತು. ವರ್ಗಾವಣೆ ಪ್ರಶ್ನಿಸಿ ಸಿಎಟಿಗೆ ಅವರು ಮೇಲ್ಮನವಿ ಹೋಗಿದ್ದಾರೆ.

https://www.newsics.com/2026/02/08/current-shock-for-the-people-of-the-state-electricity-prices-likely-to-increase-on-the-back-of-metro-fare-hike/

TAGGED:IPS officer threatens not to present key file
Share This Article
Facebook Twitter Copy Link Print
Previous Article ರಾಜ್ಯದ ಜನತೆಗೆ ಕರೆಂಟ್ ಶಾಕ್ : ಮೆಟ್ರೋ ದರ ಏರಿಕೆ ಬೆನ್ನಲ್ಲೆ ವಿದ್ಯುತ್ ದರ ಏರಿಕೆ ಸಾಧ್ಯತೆ!
Next Article ಕುಡಿದ ಮತ್ತಿನಲ್ಲಿ ಕಾರಿಗೆ ಸ್ಕೂಟಿ ಡಿಕ್ಕಿ: ಪ್ರಶ್ನಿಸಿದ ಕಾರು ಚಾಲಕನ ಜತೆ ರೌಡಿಗಳಂತೆ ವರ್ತಿಸಿ ಹಲ್ಲೆ ನಡೆಸಿದ ಯುವತಿಯರು!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?