Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಕ್ಕುಂಡಿಯ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ!
ಕರ್ನಾಟಕಪ್ರಮುಖ

ಲಕ್ಕುಂಡಿಯ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ!

Share
1 Min Read
SHARE

https://youtube.com/shorts/1QBsT4fM7Oc?si=BxWr1n8WrWTEcBKi

Subscribe ನ್ಯೂಸಿಕ್ಸ್ ಕನ್ನಡ

newsics.com

ಕಳೆದ ಕೆಲ ದಿನಗಳಿಂದ ಲಕ್ಕುಂಡಿ ಅಂತಾರಾಷ್ಟ್ರೀಯ ಮಟ್ಟದ ಸುದ್ದಿಯಲ್ಲಿದೆ. ಕಾರಣ ತನ್ನೊಳಗೆ ಆ ಊರು ಅಡಗಿಸಿಕೊಂಡಿದ್ದ ರಹಸ್ಯ ಒಂದು ಆಕಸ್ಮಿಕದಿಂದ ಬಹಿರಂಗವಾಗಿದ್ದು, ಯಾವಾಗ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿತೋ ಆ ಊರಿನ ಕೌತುಕ ಮಜಲು-ಮಜಲಾಗಿ ಹೊರಬರುತ್ತಿದೆ.

ಸರ್ಕಾರವೂ ಕೂಡ ಈಗ ತನ್ನ ಪೂರ್ಣ ಪ್ರಯತ್ನವನ್ನು ಇಲ್ಲಿ ಉತ್ಖನನಕ್ಕಾಗಿ ಮೀಸಲಿಟ್ಟಿದೆ. ಆಶಾದಾಯಕವಾಗಿ ಏನು ಪ್ರಾರಂಭವಾಗದ ಉತ್ಖನನಕ್ಕೆ ಮಹತ್ತರ‌ ತಿರುವು ಕೊಡುವಂತಹ ಘಟನೆಗಳು ವರದಿಯಾಗುತ್ತಿವೆ. ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಕಾಣಿಸಿಕೊಂಡು ಆತಂಕ ಮೂಡಿಸಿದೆ.

ದೇವಸ್ಥಾನದ ಆವರಣ ಸ್ವಚ್ಛಗೊಳಿಸುವ ವೇಳೆ ಮಾರುದ್ದದ ನಾಗರ ಹಾವು ಪತ್ತೆಯಾಗಿದೆ. ಹಾವು ಕಾಣಿಸಿಕೊಂಡ ತಕ್ಷಣ ಕಾರ್ಮಿಕರು ದಂಗಾಗಿ ಕೆಲಕಾಲ ಕೆಲಸ ನಿಲ್ಲಿಸಿದರು. ಕೆಲವೇ ಕ್ಷಣಗಳಲ್ಲಿ ಹಾವು ಸರಿದು ಹೋಗಿದೆ. ನಂತರ ಭಯದೊಂದಿಗೇ ಕಾರ್ಮಿಕರು ಸ್ವಚ್ಛತಾ ಕಾರ್ಯ ಮುಂದುವರೆಸಿದರು.

https://www.newsics.com/2026/02/11/young-couple-having-fun-on-railway-platform/

TAGGED:A real serpent was found in the premises of the ancient temple of Lakkundi!
Share This Article
Facebook Twitter Copy Link Print
Previous Article ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ – ವೈರಲ್ ವಿಡಿಯೋ ನೋಡಿ
Next Article ಬಾಂಗ್ಲಾದೇಶದಲ್ಲಿ ಚುನಾವಣೆಗೂ ಮುನ್ನ ಹಿಂದೂ ವ್ಯಾಪಾರಿಯ ಹತ್ಯೆ!

Popular Posts

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?