Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಗಂಡನ ಬಗ್ಗೆ ಆರೋಪ ಮಾಡಿ ತಾವೇ ಮರು ಮದ್ವೆಯಾದ್ರಾ ಬಿಗ್‌ಬಾಸ್ ಈ ಸ್ಪರ್ಧಿ
ಪ್ರಮುಖಪ್ರಮುಖ

ಗಂಡನ ಬಗ್ಗೆ ಆರೋಪ ಮಾಡಿ ತಾವೇ ಮರು ಮದ್ವೆಯಾದ್ರಾ ಬಿಗ್‌ಬಾಸ್ ಈ ಸ್ಪರ್ಧಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬಿಗ್ ಬಾಸ್ ಖ್ಯಾತಿಯ ವಡಾ ಪಾವ್ ಗರ್ಲ್ ಚಂದ್ರಿಕಾ ದೀಕ್ಷಿತ್, ತನ್ನ ಪತಿ ಯುಗಮ್ ಗೆರಾ ವಿರುದ್ಧ ಮೋಸದ ಆರೋಪ ಮಾಡಿದ ಬೆನ್ನಲ್ಲೇ, ತಾವೇ ನಿಗೂಢ ವ್ಯಕ್ತಿಯೊಂದಿಗೆ ಮದುವೆಯಾದಂತೆ ಕಾಣುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಹಿಂದಿ ಬಿಗ್ಬಾಸ್ ಒಟಿಟಿ-3ಯಲ್ಲಿ ಹಲವರ ಹೃದಯ ಗೆದ್ದ ವಡಾ ಪಾವ್‌ ಗರ್ಲ್‌, ತನ್ನ ಪತಿ ಯುಗಮ್ ಗೆರಾ ತನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿರುವ ವೀಡಿಯೊಗಳು ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡ ನಂತರ ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಆದರೆ ಈಗ ಅವರೇ ಸ್ವತಃ ನಿಗೂಢ ವ್ಯಕ್ತಿಯೊಂದಿಗೆ ಮದುವೆಯಾದಂತೆ ಕಾಣುವ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಆ ಫೋಟೋಗಳು ವೈರಲ್ ಆಗಿವೆ.
ಚಂದ್ರಿಕಾ ದೀಕ್ಷಿತ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮದುವೆ ಸಮಾರಂಭದಂತೆ ಕಾಣುವ ಚಿತ್ರಗಳನ್ನು ಹಂಚಿಕೊಂಡು ಕೊನೆಗೂ ಎಂದು ಬರೆದಿದ್ದಾರೆ. ಹಿಂದಿನ ವೀಡಿಯೊಗಳಲ್ಲಿ, ಅವರು ತಮ್ಮ ಪತಿ ಯುಗಮ್ ಗೆರಾ ಅವರು ತನಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು. ಆದರೆ ಈಗ ಇವರೇ ನಿಗೂಢ ವ್ಯಕ್ತಿಯೊಂದಿಗೆ ವೀಡಿಯೊಗಳನ್ನು ಹಂಚಿಕೊಂಡು ಅಭಿಮಾನಿಗಳನ್ನು ಗೊಂದಲಕ್ಕೀಡು ಮಾಡಿದ್ದಾರೆ. ಹೀಗಾಗಿ ಇದೊಂದು ಪಬ್ಲಿಸಿಟಿ ಗಿಮಿಕ್ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಕಳೆದ ಬಾಲಕನ ಪೋಷಕರಿಗೊಪ್ಪಿಸಿದ ಸೋನು ನಿಗಮ್; ವೈರಲ್ ವಿಡಿಯೋ ನೋಡಿ

TAGGED:Bigg Boss OTT contestant remarries after accusing husband
Share This Article
Facebook Twitter Copy Link Print
Previous Article ಕಾರ್ಯಕ್ರಮದಲ್ಲಿ ಕಳೆದ ಬಾಲಕನ ಪೋಷಕರಿಗೊಪ್ಪಿಸಿದ ಸೋನು ನಿಗಮ್; ವೈರಲ್ ವಿಡಿಯೋ ನೋಡಿ
Next Article ನಾಳೆ ರಾಜ್‌ಪಾಲ್‌ ಯಾದವ್‌ ಜಾಮೀನು ಅರ್ಜಿ ವಿಚಾರಣೆ: ಸಹಾಯಕ್ಕೆ ನಿಂತ ಬಾಲಿವುಡ್ ನಟರು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?