1 ಕಿಮೀವರೆಗೂ ಕಾರಿನ ಬಾನೆಟ್ ಮೇಲೆ ವ್ಯಕ್ತಿ ಎಳೆದೋಯ್ದು ದರ್ಪ
https://youtube.com/shorts/PRG7YTSZHd8?si=BMsmmRTf3CzVSrft Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು : ಬೆಂಗಳೂರಲ್ಲಿ ಕಾರು ಚಾಲಕನಿಂದ ಅಟ್ಟಹಾಸ ಮೆರೆದಿದ್ದು, ಕಾರಿನ ಬಾನೆಟ್ ಮೇಲೆ ಎಳೆದೊಯ್ದು ಅಟ್ಟಹಾಸ ಮೆರೆದಿದ್ದಾನೆ. ಸುಮಾರು 1 ಕಿಲೋಮೀಟರ್ ದೂರದವರೆಗೆ ವ್ಯಕ್ತಿಯನ್ನು ಕಾರಿನ ಬಾನೆಟ್ ಮೇಲೆ ಎಳೆದೋಯ್ದು ದರ್ಪ ತೋರಿದ್ದಾನೆ. ನಂಜುಂಡ ಎಂಬ ಚಾಲಕ ಗೂಡ್ಸ್ ಹಣದಲ್ಲಿ ಹೂವು ಸಾಗಿಸುತ್ತಿದ್ದ. ಟ್ರಿನಿಟಿ ಜಂಕ್ಷನ್ ಬಳಿ ಬಲ ತಿರುವು ಪಡೆಯುವಾಗ ಗಲಾಟೆ ಆಗಿದೆ ನಂಜುಂಡನಿಗೆ ಕಾರು ಚಾಲಕ ಸುರೇಶ್ ಅವಾಚ್ಯವಾಗಿ ನಿಂದಿಸಿದ್ದಾನೆ. ಹಿಂದೆ ಬಂದ ಕಾರು ಚಾಲಕ ಸುರೇಶ್ … Continue reading 1 ಕಿಮೀವರೆಗೂ ಕಾರಿನ ಬಾನೆಟ್ ಮೇಲೆ ವ್ಯಕ್ತಿ ಎಳೆದೋಯ್ದು ದರ್ಪ
Copy and paste this URL into your WordPress site to embed
Copy and paste this code into your site to embed