Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಮ್ಮ ಹಾರಿಕೆಯ ಉತ್ತರವೇ ನಿಮಗೆ ಮುಳುವಾಯ್ತು: ಬೈರತಿ ಬಸವರಾಜ್‌ಗೆ ಸುಪ್ರೀಂ ಹೇಳಿದ್ದೇನು?
ಕರ್ನಾಟಕದೇಶಪ್ರಮುಖ

ನಿಮ್ಮ ಹಾರಿಕೆಯ ಉತ್ತರವೇ ನಿಮಗೆ ಮುಳುವಾಯ್ತು: ಬೈರತಿ ಬಸವರಾಜ್‌ಗೆ ಸುಪ್ರೀಂ ಹೇಳಿದ್ದೇನು?

Share
1 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಬೆಂಗಳೂರಿನ ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಕೆ.ಆರ್‌.ಪುರ ಬಿಜೆಪಿ ಶಾಸಕ ಬೈರತಿ ಬಸವರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ನಿರಾಕರಿಸಿದೆ.

‘ನಾವು ನಿಮಗೆ (ಬೈರತಿ) ನಿರೀಕ್ಷಣಾ ಜಾಮೀನು ಮಂಜೂರು ಮಾಡುತ್ತಿದ್ದೆವು. ಆದರೆ ನೀವು ಹಾರಿಕೆಯ ನಿಲುವು ತಾಳಿದ್ದೀರಿ. ಪ್ರಕರಣದ ಪ್ರಮುಖ ಆರೋಪಿ ಗೊತ್ತೇ ಇಲ್ಲ ಎಂದು ಹೇಳಿದ್ದೀರಿ. ಆದರೆ ನಿಮ್ಮ ಕಾಲ್‌ ರೆಕಾರ್ಡ್‌ಗಳು ಬೇರೆಯದನ್ನೇ ತೋರಿಸುತ್ತಿವೆ’ ಎಂದು ನ್ಯಾಯಪೀಠ ಹೇಳಿತು.

ನೀವೊಬ್ಬ ಸಾರ್ವನಿಕ ಸೇವಕರಾಗಿರುವುದರಿಂದ ವಿಚಾರಣೆ ಎದುರಿಸುವ ಧೈರ್ಯ ನಿಮಗೆ ಇರಬೇಕು. ಹೀಗಾಗಿ ನಿರೀಕ್ಷಣಾ ಜಾಮೀನು ಬದಲಿಗೆ, ಮಾಮೂಲಿ ಬೇಲ್‌ ಅರ್ಜಿಯನ್ನು ಸಲ್ಲಿಸಿ ಎಂದು ಸೂಚಿಸಿ ಅರ್ಜಿಯನ್ನು ವಜಾಗೊಳಿಸಿತು.

ಈ ವೇಳೆ ಬೈರತಿ ಪರ ವಕೀಲ ಮುಕುಲ್‌ ರೋಹಟ್ಗಿ ವಾದಿಸಿ, ಆರೋಪಿಯಾಗಿರುವ ಜಗದೀಶ್‌ ಯಾರೆಂದು ತಮ್ಮ ಕಕ್ಷಿದಾರನಿಗೆ ಗೊತ್ತಿಲ್ಲ ಎಂದು ವಾದಿಸಿದರು. ಜಗದೀಶ್‌ ಜತೆ ಬೈರತಿ ಅವರು ಸಂಪರ್ಕದಲ್ಲಿರುವುದಕ್ಕೆ ಕಾಲ್‌ ರೆಕಾರ್ಡ್‌ಗಳು ಇವೆ ಎಂದು ಕೋರ್ಟ್‌ ಹೇಳಿತು.

ಮಲಗುವಾಗ ಮೊಬೈಲ್ ಫೋನ್ ತಲೆಯ ಹತ್ತಿರ ಇಟ್ಟುಕೊಂಡರೆ ಕ್ಯಾನ್ಸರ್ ಬರುತ್ತಾ? : ತಜ್ಞರಿಂದ ಸ್ಪೋಟಕ ಮಾಹಿತಿ ಬಹಿರಂಗ

ಪ್ರೇಯಸಿಯ ಪ್ರೀತಿಗೆ ಹಾರಿ ಹೋಯ್ತು ಯುವಕನ ಇಡೀ ತಿಂಗಳ ಸಂಬಳ; ವೈರಲ್ ವಿಡಿಯೋ ನೋಡಿ

ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮಾತನಾಡಿದ ನಟಿ ಮಯೂರಿ

TAGGED:The answer to your question is obvious: What did the Supreme Court say to Bairati Basavaraj?
Share This Article
Facebook Twitter Copy Link Print
Previous Article ಮತ್ತೆ ಸುದ್ದಿಯಲ್ಲಿ ಅನಂತಕುಮಾರ್ ಹೆಗಡೆ! ರಾಜ್ಯ ರಾಜಕೀಯಕ್ಕೆ ಬರ್ತಾರಾ? ಯಾಕಿಂಥ ಚರ್ಚೆ?
Next Article ಭೀಕರ ಅಪಘಾತ: ಸ್ಥಳದಲ್ಲೇ 7‌ ಮಂದಿ ಸಾವು

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?