ನಿಮ್ಮ ಹಾರಿಕೆಯ ಉತ್ತರವೇ ನಿಮಗೆ ಮುಳುವಾಯ್ತು: ಬೈರತಿ ಬಸವರಾಜ್ಗೆ ಸುಪ್ರೀಂ ಹೇಳಿದ್ದೇನು?
https://youtube.com/shorts/Z1cy8EQaCVE?si=-_cWMt02yPVoM0xd Subscribe ನ್ಯೂಸಿಕ್ಸ್ ಕನ್ನಡ newsics.com ನವದೆಹಲಿ: ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಕೆ.ಆರ್.ಪುರ ಬಿಜೆಪಿ ಶಾಸಕ ಬೈರತಿ ಬಸವರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ‘ನಾವು ನಿಮಗೆ (ಬೈರತಿ) ನಿರೀಕ್ಷಣಾ ಜಾಮೀನು ಮಂಜೂರು ಮಾಡುತ್ತಿದ್ದೆವು. ಆದರೆ ನೀವು ಹಾರಿಕೆಯ ನಿಲುವು ತಾಳಿದ್ದೀರಿ. ಪ್ರಕರಣದ ಪ್ರಮುಖ ಆರೋಪಿ ಗೊತ್ತೇ ಇಲ್ಲ ಎಂದು ಹೇಳಿದ್ದೀರಿ. ಆದರೆ ನಿಮ್ಮ ಕಾಲ್ ರೆಕಾರ್ಡ್ಗಳು ಬೇರೆಯದನ್ನೇ ತೋರಿಸುತ್ತಿವೆ’ ಎಂದು ನ್ಯಾಯಪೀಠ ಹೇಳಿತು. ನೀವೊಬ್ಬ ಸಾರ್ವನಿಕ … Continue reading ನಿಮ್ಮ ಹಾರಿಕೆಯ ಉತ್ತರವೇ ನಿಮಗೆ ಮುಳುವಾಯ್ತು: ಬೈರತಿ ಬಸವರಾಜ್ಗೆ ಸುಪ್ರೀಂ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed