Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಂಗಾಂಗ ದಾನ: ನಾಲ್ವರಿಗೆ ಹೊಸ ಬದುಕು ಕೊಟ್ಟ 10 ತಿಂಗಳ ಮಗು!
ದೇಶಪ್ರಮುಖ

ಅಂಗಾಂಗ ದಾನ: ನಾಲ್ವರಿಗೆ ಹೊಸ ಬದುಕು ಕೊಟ್ಟ 10 ತಿಂಗಳ ಮಗು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಕೇರಳದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ 10 ತಿಂಗಳ ಹೆಣ್ಣು ಮಗುವೊಂದು ಮೆದುಳು ನಿಷ್ಕ್ರಿಯಗೊಂಡಿತ್ತು. ಆದರೆ ಹೆತ್ತ ಮಗುವನ್ನು ಕಳೆದುಕೊಂಡ ದುಃಖದಲ್ಲಿಯೂ ಪಾಲಕರು ಮಗುವಿನ ಮೂತ್ರಪಿಂಡ, ಯಕೃತ್ತು, ಹೃದಯ ಕವಾಟುಗಳನ್ನು ದಾನ ಮಾಡಿದ್ದಾರೆ. ದೇಶದ ಅತಿ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗುವಂತೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಅಲಿನ್ ಶೆರಿನ್ ಅಬ್ರಹಾಂ ಎನ್ನುವ ಮಗು ತಂದೆ- ತಾಯಿ ಜತೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು.

ಕೇರಳದ ಪತ್ತನಂತಿಟ್ಟದ ಹತ್ತು ತಿಂಗಳ ಮಗು ಅಲಿನ್ ಶೆರಿನ್ ಅಬ್ರಹಾಂ ರಾಜ್ಯದ ಅತ್ಯಂತ ಕಿರಿಯ ಅಂಗಾಂಗ ದಾನಿ ಮಗುವಾಗಿದೆ. ಕೊಚ್ಚಿಯ ಅಮೃತ ಆಸ್ಪತ್ರೆಯಿಂದ ಅಂಗಾಂಗಗಳನ್ನು ರಸ್ತೆ ಮೂಲಕ ತಿರುವನಂತಪುರಕ್ಕೆ ಸಾಗಿಸಲಾಗುತ್ತಿದೆ. ಪೊಲೀಸರು ಸಹ ಈ ವಾಹನಕ್ಕೆ ಬೆಂಗಾವಲು ನೀಡುತ್ತಿದ್ದಾರೆ. ಆಂಬ್ಯುಲೆನ್ಸ್  ಸಂಜೆ 7.15ರ ಸುಮಾರಿಗೆ ಕೇರಳ ರಾಜಧಾನಿಗೆ ತಲುಪಿದೆ.

ಈ ಪೈಕಿ ಮೂತ್ರಪಿಂಡವನ್ನು ತಿರುವನಂತಪುರಂನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ವರ್ಷದ ಬಾಲಕಿಗೆ ಕಸಿ ಮಾಡಲಾಗಿದೆ. ಈ ಮಾಹಿತಿಯನ್ನು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಜಾಲತಾಣದಲ್ಲಿ ಹಂಚಿಕೊಂಡು ಮಗುವಿನ ಹೆತ್ತವರಿಗೆ ಧನ್ಯವಾದ ತಿಳಿಸಿದ್ದಾರೆ.

https://www.newsics.com/2026/02/14/minor-girl-raped-by-four-in-a-car-video-recorded-blackmail/

TAGGED:10-month-old baby dies in accident that gave new life to four
Share This Article
Facebook Twitter Copy Link Print
Previous Article ಅಪ್ರಾಪ್ತ ಬಾಲಕಿಯ ಮೇಲೆ ಮೇಲೆ ನಾಲ್ಕು ಕಾರಿನಲ್ಲಿ ಅತ್ಯಾ*ಚಾರ – ವಿಡಿಯೋ ರೆಕಾರ್ಡ್ ಬ್ಲಾಕ್‌ಮೇಲ್
Next Article ASTRO ಇಂದು ಆದಿತ್ಯ ಚಂಡಾಲ ಯೋಗ- ರಾಹು ಸೂರ್ಯ ಸಂಯೋಗ, ಈ ಐದು ರಾಶಿಗಳ ಜನರಿಗೆ ಕೆಡುಕು, ಜಾಗ್ರತೆಯಿಂದಿರಿ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?