ಭಾರತದ ಹತ್ತಿರ ಬಿ.ಎನ್.ಪಿ. ಕೇಳಿದ್ದೇನು?
Subscribe ನ್ಯೂಸಿಕ್ಸ್ ಕನ್ನಡ newsics.com ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ವಾಪಸ್ ಕಳುಹಿಸಿ ಎಂದು ಭಾರತಕ್ಕೆ ಚುನಾವಣೆಯಲ್ಲಿ ಗೆದ್ದ ನಂತರ ಬಿ.ಎನ್.ಪಿ. ಕೇಳಿದೆ. 2026ರ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ(ಬಿ.ಎನ್.ಪಿ.) ಅಧ್ಯಕ್ಷ ತಾರಿಕ್ ರೆಹಮಾನ್ ಐತಿಹಾಸಿಕ ಗೆಲುವು ದಾಖಲಿಸಿದ ನಂತರ, ಪಕ್ಷವು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ವಿಚಾರಣೆಗೆ ಒಳಪಡಿಸಲು ಢಾಕಾಗೆ ಕಳುಹಿಸುವಂತೆ ಭಾರತವನ್ನು ಒತ್ತಾಯಿಸಿದೆ. ಹಿರಿಯ ಬಿ.ಎನ್.ಪಿ. ನಾಯಕ ಸಲಾಹುದ್ದೀನ್ ಅಹ್ಮದ್ ಅವರ ಪ್ರಕಾರ, 2024 ರಲ್ಲಿ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಗಳ … Continue reading ಭಾರತದ ಹತ್ತಿರ ಬಿ.ಎನ್.ಪಿ. ಕೇಳಿದ್ದೇನು?
Copy and paste this URL into your WordPress site to embed
Copy and paste this code into your site to embed