Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಪುನರಾರಂಭ
ಕರ್ನಾಟಕದೇಶಪ್ರಮುಖವಿದೇಶ

ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಪುನರಾರಂಭ

Share
1 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಮಸ್ಕತ್ ನಿಂದ ಮಂಗಳೂರಿಗೆ ಸ್ಥಗಿತವಾಗಿದ್ದ ನೇರ ವಿಮಾನ ಸೇವೆಯನ್ನು ಪುನರಾರಂಭಿಸಲಾಗುವುದು ಎಂದು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ತಿಳಿಸಿದ್ದಾರೆ.

ಮಸ್ಕತ್ ಮತ್ತು ಕರಾವಳಿ ಪ್ರದೇಶದ ಅನಿವಾಸಿ ಭಾರತೀಯರು ಮಸ್ಕತ್ ನಿಂದ ಮಂಗಳೂರಿಗೆ ನೇರ ವಿಮಾನ ಸೇವೆ ಪ್ರಾರಂಭಿಸಬೇಕೆಂದು ಒತ್ತಾಯಿಸಿದ್ದರು. ಈ ಬಗ್ಗೆ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಸ್ಕತ್ -ಮಂಗಳೂರು ವಿಮಾನ ಸೇವೆ ಪುನಾರಂಬಿಸುವಂತೆ ಮನವಿ ಮಾಡಿದ್ದರು.

ಸಂಸದರ ಮನವಿಗೆ ಸಚಿವರು ಸ್ಪಂದಿಸಿದ್ದು, ಏರ್ ಇಂಡಿಯಾ ಜೊತೆಗೆ ಸಮಾಲೋಚನೆ ನಡೆಸಲಾಗಿದೆ. 2026ರ ಮಾರ್ಚ್ ನಿಂದ ಜಾರಿಗೆ ಬರುವಂತೆ ಮಸ್ಕತರ್ ನಿಂದ ಮಂಗಳೂರಿಗೆ ನೇರ ವಿಮಾನ ಸೇವೆಯ ಕಾರ್ಯಾಚರಣೆ ಪುನರಾರಂಭಿಸಲು ಏರ್ ಇಂಡಿಯಾ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತಾಗಿ ಏರ್ ಇಂಡಿಯಾ ಮಾಹಿತಿ ನೀಡಿದ್ದು ಟಿಕೆಟ್ ಬುಕಿಂಗ್ ಸೌಲಭ್ಯ ಪ್ರಸ್ತುತ ಲಭ್ಯವಿದೆ ಎಂದು ಸಚಿವರು ತಿಳಿಸಿದ್ದಾರೆ.

https://www.newsics.com/2026/02/14/what-is-the-total-assets-of-bangladeshs-new-prime-minister-tariq-rahman/

TAGGED:Muscat - Mangalore direct flight service resumed
Share This Article
Facebook Twitter Copy Link Print
Previous Article Tarique Rahman Networth: ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಕ್‌ ರೆಹಮಾನ್‌ ಒಟ್ಟು ಆಸ್ತಿ ಎಷ್ಟು?
Next Article ಅಮೆರಿಕದಲ್ಲಿ ‍ಪೊಲೀಸ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಜಾಹ್ನವಿ ತಂದೆ ಸಾವು

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?