Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆರ್‌ಎಸ್‌ಎಸ್‌ ಒಂದು ದೆವ್ವವಾದರೆ, ಬಿಜೆಪಿ ಅದರ ನೆರಳು – ಪ್ರಿಯಾಂಕ್ ಖರ್ಗೆ
ಕರ್ನಾಟಕಪ್ರಮುಖ

ಆರ್‌ಎಸ್‌ಎಸ್‌ ಒಂದು ದೆವ್ವವಾದರೆ, ಬಿಜೆಪಿ ಅದರ ನೆರಳು – ಪ್ರಿಯಾಂಕ್ ಖರ್ಗೆ

Share
1 Min Read
SHARE

https://youtube.com/shorts/74VSpekXhn4?si=vijWxjVUFibUVb68

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಆರ್‌ಎಸ್‌ಎಸ್‌ ಹಿಂದೆ ಬಹುದೊಡ್ಡ ಅಕ್ರಮ ಹಣ ವರ್ಗಾವಣೆ ದಂಧೆ (ಮನಿ ಲಾಂಡರಿಂಗ್) ಇದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರವಾಗಿ ಆರೋಪಿಸಿದ್ದಾರೆ.

ಭಾನುವಾರ ನಗರದ ಗಾಂಧಿ ಭವನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಹರ್ನಿಶಿ ಪ್ರಕಾಶನ ಪ್ರಕಟಿಸಿರುವ ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿ ಅ‍ವರ ‘ಕರಾವಳಿಯ ರಕ್ತ-ಕಣ್ಣೀರು’ (ಮತೀಯ ದ್ವೇಷದ ಬೆಂಕಿಯಲ್ಲಿ ನಲುಗಿದ ಬದುಕುಗಳು) ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ರಾಷ್ಟ್ರೀಯ ಸ್ವಯಂ ಸೇವಾ ಸಂಘ (ಆರ್‌ಎಸ್‌ಎಸ್‌) ಒಂದು ದೆವ್ವವಾದರೆ, ಬಿಜೆಪಿ ಅದರ ನೆರಳು. ನಾವು ನೆರಳಿನ ಜೊತೆಗೆ ಗುದ್ದಾಡುತ್ತಿದ್ದೇವೆ. ದೆವ್ವದ ಜೊತೆ ಗುದ್ದಾಡಿದರೆ ದೇಶ ಉದ್ಧಾರವಾಗುತ್ತದೆ ಎಂದಿದ್ದಾರೆ.

‘ನಾನು ಈಗ ಆರ್‌ಎಸ್‌ಎಸ್‌ ಬಗ್ಗೆ ಸ್ವಲ್ಪ ಆಳವಾಗಿ ಅಧ್ಯಯನ ಮಾಡುತ್ತಿದ್ದೇನೆ. ಆರ್‌ಎಸ್‌ಎಸ್‌ನವರಿಗೆ ಹಣ ಎಲ್ಲಿಂದ ಬರುತ್ತದೆ ಎಂದು ಕೇಳಿದರೆ ಅವರಲ್ಲಿ ಉತ್ತರವೇ ಇಲ್ಲ. ಆರ್‌ಎಸ್‌ಎಸ್‌ ಅನ್ನು ನೋಂದಣಿ ಮಾಡಿಸಬೇಕು ಎಂದು ಹೇಳಿದರೆ, ‘ನೋಂದಣಿ ಮಾಡಿಸುವ ಅಗತ್ಯವಿಲ್ಲ, ನಮ್ಮದು ವ್ಯಕ್ತಿಗಳ ಸಂಸ್ಥೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗವತ್‌ ಹೇಳುತ್ತಾರೆ.

ಬೆಂಗಳೂರು ಕ್ಲಬ್‌ ಸಹ ವ್ಯಕ್ತಿಗಳ ಸಂಸ್ಥೆ. ಅದು ಸಹ ತೆರಿಗೆ ಮತ್ತು ಸಂವಿಧಾನದ ವ್ಯಾಪ್ತಿಗೆ ಬರುತ್ತದೆ. ನಾನು ಹೇಳುತ್ತಿದ್ದೇನೆ ನೋಡಿ, ಇವತ್ತಲ್ಲ ನಾಳೆ ಆರ್‌ಎಸ್‌ಎಸ್‌ ನೋಂದಣಿಯಾಗಲೇಬೇಕು. ನಾನು ಮಾಡಿಸುತ್ತೇನೆ. ನಾವು ಕಾನೂನು ಮತ್ತು ಸಂವಿಧಾನ ಪರವಾಗಿದ್ದರೆ ಹಾಗೂ ರಾಜಕೀಯ ಇಚ್ಛಾಶಕ್ತಿ ಹೊಂದಿದ್ದರೆ ಆರೆಸ್ಸೆಸ್ ಅಥವಾ ಎಸ್‌ಡಿಪಿಐ ಸೇರಿ ಯಾವುದೇ ಕೋಮುವಾದಿ ಸಂಘಟನೆಯನ್ನು ಬಗ್ಗಿಸಬಹುದು ಎಂದರು.

https://www.newsics.com/2026/02/16/body-of-it-employee-chandan-who-was-murdered-in-canada-returned-to-his-hometown/

TAGGED:BJP is its shadow: Priyank KhargeIf RSS is a ghost
Share This Article
Facebook Twitter Copy Link Print
Previous Article ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್ ಮೃತದೇಹ ಸ್ವಗ್ರಾಮಕ್ಕೆ
Next Article ಮನೆಗೆ ಚೆನ್ನಾಗಿ ಬಿಸಿಲು ಬೀಳುತ್ತೆ ಎಂದು ಬೆಂಗಳೂರಲ್ಲಿ 80 ಸಾವಿರ ಬಾಡಿಗೆ ಕೇಳಿದ ಮಾಲೀಕ! ಮಹಿಳೆ ಶಾಕ್ !

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?