Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರ್ತೂರ್ ಸಂತೋಷ್​​ ಹೆಸರನ್ನೂ ಬದಲಿಸಿಬಿಟ್ಟ ರಕ್ಷಿತಾ ಶೆಟ್ಟಿ
ಕರ್ನಾಟಕಪ್ರಮುಖಮನರಂಜನೆ

ವರ್ತೂರ್ ಸಂತೋಷ್​​ ಹೆಸರನ್ನೂ ಬದಲಿಸಿಬಿಟ್ಟ ರಕ್ಷಿತಾ ಶೆಟ್ಟಿ

Share
1 Min Read
SHARE

https://youtube.com/shorts/lXpfR5AMayg?si=IIZyhvs0NmKZnB7O

Subscribe ನ್ಯೂಸಿಕ್ಸ್ ಕನ್ನಡ

newsics.com

ಬಿಗ್​ಬಾಸ್​ ಖ್ಯಾತಿಯ ರಕ್ಷಿತಾ ಶೆಟ್ಟಿ ತಮ್ಮ ಅರೆಬರೆ ಕನ್ನಡದಿಂದಲೇ ಸದಾ ಸುದ್ದಿಯಲ್ಲಿದ್ದು, ಕರಿಬಸಪ್ಪ ಹಾಗೂ ಹಾಡಿನ ಸಾಲುಗಳ ನಂತರ ಇದೀಗ ವರ್ತೂರು ಸಂತೋಷ್ ಅವರ ಹೆಸರನ್ನೂ ಬದಲಿಸಿಬಿಟ್ಟಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿರುವಾಗ ರಕ್ಷಿತಾ ಶೆಟ್ಟಿ ಅವರ ನಿಜವಾದ ವ್ಯಕ್ತಿತ್ವ ಜನರಿಗೆ ಗೊತ್ತಾಯಿತು. ಅವರು ಮೊದಲು ಸಾಕಷ್ಟು ಟ್ರೋಲ್ ಆದ ಉದಾಹರಣೆ ಇದೆ. ಆದರೆ, ಬಿಗ್ ಬಾಸ್​​ಗೆ ತೆರಳಿದ ಬಳಿಕ ಅನೇಕರು ಅವರನ್ನು ಇಷ್ಟಪಟ್ಟರು. ಅವರು ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಸಂದರ್ಶನ ಒಂದರಲ್ಲಿ ಮಾತನಾಡುವಾಗ, ‘ಕರಿಬಸಯ್ಯ’ ಎನ್ನಲು ‘ಕರಿಬಸೊಪ್ಪು’ ಎಂದು ಕರೆದಿದ್ದರು.

ಇದೀಗ ರಕ್ಷಿತಾ ಶೆಟ್ಟಿ ವರ್ತೂರು ಸಂತೋಷ್​ ಅವರ ಹೆಸರಿಗೂ ಕಳಂಕ ತಂದುಬಿಟ್ಟಿದ್ದಾರೆ. ಹಾಗೆಂದು ರಕ್ಷಿತಾ ಕೆಟ್ಟದ್ದೇನೂ ಮಾಡಿಲ್ಲ ಮತ್ತೆ. ಸಂದರ್ಶನವೊಂದರಲ್ಲಿ ವರ್ತೂರು ಸಂತೋಷ್​ ಎನ್ನುವ ಬದಲು ವರ್ತೂರು ಸಂತೂರು ಎಂದಿದ್ದಾರೆ. ಇದೀಗ ಸಂತೂರ್​ ಸೋಪಿನ ಜಾಹೀರಾತಿನ ಜೊತೆ ವರ್ತೂರು ಅವರ ವಿಡಿಯೋ ವೈರಲ್​ ಆಗುತ್ತಿದೆ.

https://www.newsics.com/2026/02/16/as-monday-approaches-gold-lovers-will-get-bumper-good-news/

TAGGED:Rakshita Shetty has also changed her name from Varthur Santosh.
Share This Article
Facebook Twitter Copy Link Print
Previous Article ಸೋಮವಾರ ಬರುತ್ತಿದ್ದಂತೆ ಚಿನ್ನ ಪ್ರಿಯರಿಗೆ ಸಿಕ್ತು ನೋಡಿ ಬಂಪರ್‌ ಗುಡ್‌ ನ್ಯೂಸ್‌
Next Article ಭೀಕರ ಅಗ್ನಿ ದುರಂತ : 7 ಕಾರ್ಮಿಕರು ಸಜೀವ ದಹನ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?