ಜೂನ್ ನಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆ : ಖ್ಯಾತ ಜ್ಯೋತಿಷಿ ಭವಿಷ್ಯ
https://youtube.com/shorts/lXpfR5AMayg?si=7veIYlHbfMC24bIz Subscribe ನ್ಯೂಸಿಕ್ಸ್ ಕನ್ನಡ newsics.com ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈ ಮಧ್ಯೆ ಜೂನ್ ನಲ್ಲಿ ನಟ ದರ್ಶನ್ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇದೇ ಜ್ಯೋತಿಷಿಯು ರಾಜಕಾರಣಿಯೊಬ್ಬರು ಸಾವಿಗೀಡಾಗುತ್ತಾರೆ ಎಂದು ಭವಿಷ್ಯ ನುಡಿದ ಬೆನ್ನಲ್ಲೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಜ್ಯೋತಿಷಿ ಹೇಳಿದ್ದ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ … Continue reading ಜೂನ್ ನಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆ : ಖ್ಯಾತ ಜ್ಯೋತಿಷಿ ಭವಿಷ್ಯ
Copy and paste this URL into your WordPress site to embed
Copy and paste this code into your site to embed