Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನಹಾನಿ ಪ್ರಕರಣ ರದ್ದು
ಪ್ರಮುಖವಿದೇಶ

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನಹಾನಿ ಪ್ರಕರಣ ರದ್ದು

Share
1 Min Read
SHARE

https://youtube.com/shorts/lXpfR5AMayg?si=7veIYlHbfMC24bIz

Subscribe ನ್ಯೂಸಿಕ್ಸ್ ಕನ್ನಡ

newsics.com

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಇಂದು ರದ್ದುಗೊಳಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಶೇ. 40ರಷ್ಟು ಕಮಿಷನ್ ಹಾಗೂ ಸರಣಿ ಭ್ರಷ್ಟಾಚಾರ ಆರೋಪ ಮಾಡಿ ಪತ್ರಿಕೆಗಳಿಗೆ ಜಾಹೀರಾತು ನೀಡಿದ್ದ ಕಾಂಗ್ರೆಸ್. ಆ ಜಾಹೀರಾತುಗಳನ್ನು ಎಕ್ಸ್ ಪೋಸ್ಟ್ ಮೂಲಕ ರಾಹುಲ್ ಗಾಂಧಿ ಹಂಚಿಕೊಂಡಿದ್ದರು.

ಆಧಾರಹಿತ ಜಾಹೀರಾತುಗಳನ್ನು ಹಂಚಿಕೊಂಡು ಪ್ರಚಾರ ಮಾಡ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ನಲ್ಲಿ ಮಾನಹಾನಿ ಪ್ರಕರಣ ಹೂಡಿದ್ದರು. ಅದನ್ನು ರದ್ದು ಪಡಿಸುವಂತೆ ಕೋರಿ ರಾಹುಲ್ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ರಾಹುಲ್ ಗಾಂಧಿ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್ನ ನ್ಯಾ.ಸುನೀಲ್ ದತ್ತ ಯಾದವ್ ನೇತೃತ್ವದ ಪೀಠ ಅವರ ವಿರುದ್ಧದ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ದೇಹದಲ್ಲಿ ಈ ಅಂಗ ಹೆಚ್ಚು ಕೆಲಸ ಮಾಡುತ್ತೆ? 99% ಜನರಿಗೆ ಈ ವಿಚಾರ ತಿಳಿದಿಲ್ಲ

TAGGED:High Court quashes defamation case filed by BJP leaders against Rahul Gandhi
Share This Article
Facebook Twitter Copy Link Print
Previous Article ದೇಹದಲ್ಲಿ ಈ ಅಂಗ ಹೆಚ್ಚು ಕೆಲಸ ಮಾಡುತ್ತೆ? 99% ಜನರಿಗೆ ಈ ವಿಚಾರ ತಿಳಿದಿಲ್ಲ
Next Article ಕರ್ತವ್ಯದ ನಡುವೆ ಬಿಡುವಿನ ಸಮಯವನ್ನು ಓದಿಗಾಗಿ ಬಳಸಿಕೊಂಡ ಮಹಿಳಾ ಬಸ್ ಕಂಡಕ್ಟರ್; ವೈರಲ್ ವಿಡಿಯೋ ನೋಡಿ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?