Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ
ಕರ್ನಾಟಕಪ್ರಮುಖ

ಇನ್ಮುಂದೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ

Share
2 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ಭದ್ರತೆಯ ನೆಪವೊಡ್ಡಿ ಮಾಧ್ಯಮಗಳ ಸಂಚಾರ ಮತ್ತು ವರದಿಗಾರಿಕೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊಸ ‘ಲಕ್ಷ್ಮಣ ರೇಖೆ’ ಎಳೆದಿದೆ. ಈ ಮೂಲಕ
ಕರ್ನಾಟಕ ಸರ್ಕಾರ ತಮಿಳುನಾಡು ಮಾದರಿಯನ್ನು ಅನುಸರಿಸಲು ಹೊರಟಿದೆ.

ಇನ್ಮುಂದೆ ವಿಧಾನಸೌಧದ ಒಳಗೆ ಅಥವಾ ಜನಪ್ರತಿನಿಧಿಗಳ ಹಿಂದೆ ಹೋಗಿ ಬೈಟ್ (ಹೇಳಿಕೆ) ಪಡೆಯುವಂತಿಲ್ಲ. ಕೇವಲ ಪಶ್ಚಿಮ ದ್ವಾರದ ಪೋರ್ಟಿಕೋ ಬಳಿ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ಮಾಧ್ಯಮಗಳು ಹೇಳಿಕೆ ಪಡೆಯಬೇಕು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ವಾರ್ತಾ ಇಲಾಖೆಗೆ ಪತ್ರ ಬರೆದಿರುವ DPAR, ಗಣ್ಯರ ಭದ್ರತೆಯ ಹಿತದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಸಮರ್ಥಿಸಿಕೊಂಡಿದೆ.

ಸರ್ಕಾರದ ಈ ನಡೆ ಕೇವಲ ಮಾಧ್ಯಮಗಳ ಮೇಲಿನ ನಿರ್ಬಂಧವಲ್ಲ, ಬದಲಿಗೆ ವಿರೋಧ ಪಕ್ಷಗಳ ಧ್ವನಿಯನ್ನು ಜನರಿಗೆ ತಲುಪದಂತೆ ಮಾಡುವ ತಂತ್ರ ಎಂದು ವಿಶ್ಲೇಷಿಸಲಾಗುತ್ತಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳು ನೀಡಿರುವ ಸೂಚನೆಯ ಪ್ರಕಾರ, ಮಾಧ್ಯಮ ಪ್ರತಿನಿಧಿಗಳು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಅಥವಾ ಸಚಿವರುಗಳು ವಿಧಾನಸೌಧ ಪ್ರವೇಶಿಸುವಾಗ ಅವರ ಹಿಂದೆ ಹೋಗಬಾರದು. ವಾರ್ತಾ ಇಲಾಖೆಯಿಂದ ಗುರುತಿನ ಚೀಟಿ ಪಡೆದ ಪತ್ರಕರ್ತರು ಕೇವಲ ನಿಗದಿಪಡಿಸಿದ ಜಾಗದಲ್ಲೇ ಇರಬೇಕು. ಒಂದು ವೇಳೆ ಈ ಸೂಚನೆ ಮೀರಿದರೆ ಅದನ್ನು ಭದ್ರತಾ ಲೋಪವೆಂದು ಪರಿಗಣಿಸಲಾಗುವುದು ಎಂದು ಎಚ್ಚರಿಸಲಾಗಿದೆ. ಆದರೆ, ಪದೇ ಪದೇ ವಿಧಾನಸೌಧದಲ್ಲಿ ನಡೆಯುತ್ತಿರುವ ನೈಜ ಭದ್ರತಾ ಲೋಪಗಳನ್ನು ಸರಿಪಡಿಸುವ ಬದಲು ಮಾಧ್ಯಮಗಳನ್ನೇ ಗುರಿ ಮಾಡಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ಈ ಸವಾರಿ ಮಾಡುತ್ತಿರುವುದರ ಹಿಂದೆ ದೊಡ್ಡ ಹುನ್ನಾರವಿದೆ ಎಂಬ ಚರ್ಚೆ ಶುರುವಾಗಿದೆ. ಕಳೆದ ವಾರವಷ್ಟೇ ಇದೇ ಡಿಪಿಎಆರ್ ಇಲಾಖೆಯ ಸಿಬ್ಬಂದಿಯಿಂದ 300 ಗ್ರಾಂ ಚಿನ್ನದ ಕಳ್ಳತನ ನಡೆದಿರುವುದು ಜಗಜ್ಜಾಹೀರಾಗಿತ್ತು. ಅಲ್ಲದೆ, ಇತ್ತೀಚೆಗೆ ಸಿಎಂ ಸಹಿ ಮಾಡಿದ್ದ ಶಿಫಾರಸ್ಸು ಪತ್ರ ವೈರಲ್ ಆಗಿದ್ದು ಮತ್ತು ಸ್ವಯಂ ನಿವೃತ್ತಿ ಪಡೆದ ಸ್ವಾಮೀಜಿಯೊಬ್ಬರಿಗೆ ಬಡ್ತಿ ನೀಡಿದ ವಿವಾದಗಳು ಸರ್ಕಾರಕ್ಕೆ ಮುಜುಗರ ತಂದಿದ್ದವು. ಈ ಎಲ್ಲಾ ಆಡಳಿತಾತ್ಮಕ ವೈಫಲ್ಯಗಳು ಮಾಧ್ಯಮಗಳಲ್ಲಿ ಚರ್ಚೆಯಾಗಬಾರದು ಎಂಬ ಕಾರಣಕ್ಕೆ ಈ ನಿರ್ಬಂಧ ಹೇರಲಾಗಿದೆಯೇ ಎಂಬ ಪ್ರಶ್ನೆ ಎದ್ದಿದೆ.

ಕಲುಷಿತ ನೀರಿನ ಕಾಯಿಲೆಗಳಲ್ಲಿ ಕರ್ನಾಟಕ ಮುಂಚೂಣಿ

TAGGED:Media restrictions in Vidhana Soudha henceforth
Share This Article
Facebook Twitter Copy Link Print
Previous Article ಕಲುಷಿತ ನೀರಿನ ಕಾಯಿಲೆಗಳಲ್ಲಿ ಕರ್ನಾಟಕ ಮುಂಚೂಣಿ
Next Article Bus services may be disrupted today ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದರೂ ಇಂದು ಬೆಂಗಳೂರು ಚಲೋ: ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?