ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ
https://youtube.com/shorts/tAQS6h_SZWA?si=vAoxcVAHQglCsru5 Subscribe ನ್ಯೂಸಿಕ್ಸ್ ಕನ್ನಡ newsics.com ರೈತರು, ಹಳ್ಳಿಯಲ್ಲಿ ಇರುವವರಿಗೆ ಹೆಣ್ಣು ಕೊಡಲು ಯಾರು ಮುಂದೆ ಬರುವವರೇ ಇಲ್ಲ ಎನ್ನುವ ಹಂತಕ್ಕೆ ಸಮಾಜ ತಲುಪಿದೆ. ಈ ನಡುವೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಹೆಚ್. ಡಿ. ರಂಗನಾಥ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರವೊಂದು ಭಾರಿ ವೈರಲ್ ಆಗಿದೆ. ರಂಗನಾಥ್ ಬರೆದಿರುವ ಪತ್ರದಲ್ಲೇನಿದೆ? ಸಿಎಂಗೆ ವಿಭಿನ್ನ ಪತ್ರ ಬರೆದು ಗಮನ ಸೆಳೆದ ಶಾಸಕ ಡಾ.ರಂಗನಾಥ್, ಕೃಷಿಯಲ್ಲಿ ತೊಡಗಿರುವ ತಾಲೂಕಿನ ಗಂಡು ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ … Continue reading ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ
Copy and paste this URL into your WordPress site to embed
Copy and paste this code into your site to embed