Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Snehamayi Krishna ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ : ಸ್ನೇಹಮಯಿ ಕೃಷ್ಣ ಬಂಧನ – ಸಿಸಿಬಿ ಪೊಲೀಸರಿಂದ ರಾತ್ರಿಯಿಡೀ ವಿಚಾರಣೆ
ಕರ್ನಾಟಕಪ್ರಮುಖ

Snehamayi Krishna ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ : ಸ್ನೇಹಮಯಿ ಕೃಷ್ಣ ಬಂಧನ – ಸಿಸಿಬಿ ಪೊಲೀಸರಿಂದ ರಾತ್ರಿಯಿಡೀ ವಿಚಾರಣೆ

Share
1 Min Read
SHARE

https://youtube.com/shorts/meQfr5hOsT4?si=BiBl0igLh3sczkdb

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಕೆಎಎಸ್ ಅಧಿಕಾರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಮೈಸೂರಿನ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ನನ್ನ ಫೋಟೋ ಮತ್ತು ನಕಲಿ ದಾಖಲೆ ಜೊತೆಗೆ ಧ್ವನಿ ಕ್ಲಿಪ್ ಹಾಕಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂಬುವುದು ನಟೇಶ್ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ಅವರು ದೂರು ನೀಡಿದ್ದರು. ಇದೀಗ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮುಡಾ ಮಾಜಿ ಆಯುಕ್ತ ನಟೇಶ್‌ ದೂರಿನ ಅನ್ವಯ ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲಾಗಿದೆ. ಸಿಸಿಬಿ ಪೊಲೀಸರು ಮೂರು ಸೆಕ್ಷನ್ ಗಳಲ್ಲಿ ಕೇಸು ದಾಖಲಿಸಿದ್ದು, BNS 336, 335 ಹಾಗೂ 340 ಸೆಕ್ಷನ್ ಅಡಿಯಲ್ಲಿ FIR ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ, ಮಾನಹಾನಿ, ಫೋರ್ಜರಿ ಸೆಕ್ಷನ್ ಗಳಲ್ಲಿ ಕೇಸ್​ ದಾಖಲಾದ ಹಿನ್ನೆಲೆ ಕೃಷ್ಣಮಯಿಗೆ ಸಂಕಷ್ಟ ಶುರುವಾಗಿದೆ.

ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ವಿಚಾರಣೆ ನಡೆಸಲಾಗಿದೆ. ಸಿಸಿಬಿ ಡಿಸಿಪಿ ಖಾಸಿಂ ನೇತೃತ್ವದಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆದಿದ್ದು, ಇಂದು ನ್ಯಾಯಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ಆಡಿಯೋದಲ್ಲಿ ಮಾತಾಡಿರೋದು ನಟೇಶ್ ಅವರೇ ಎಂದು ಕೃಷ್ಣ ಆರೋಪ ಮಾಡ್ತಿದ್ದಾರೆ. ಸದ್ಯ ಕೃಷ್ಣ ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಆಡಿಯೋ ಸಂಭಾಷಣೆಯಲ್ಲಿರೋ ಮತ್ತೋರ್ವ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.

https://www.newsics.com/2026/02/21/security-from-abroad-for-rashmika-vijays-wedding-which-is-about-to-mark-the-seventh-anniversary/

TAGGED:Accused of creating false documents: Snehamayi Krishna arrested - questioned by CCB police all night
Share This Article
Facebook Twitter Copy Link Print
Previous Article ಸಪ್ತಪದಿ ತುಳಿಯಲಿರುವ ರಶ್ಮಿಕಾ – ವಿಜಯ್ ಜೋಡಿಗಳ ಮದುವೆಗೆ ವಿದೇಶದಿಂದ ಭದ್ರತೆ !!
Next Article ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. CMS ಸಿಬ್ಬಂದಿಯಿಂದಲೇ ಲೂಟಿ!

Popular Posts

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

1 Min Read

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

1 Min Read

ಕೊಟ್ಟಿಯೂರು ವಿವಾದ : ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಮಾಡುವುದನ್ನು ಬಿಡಬೇಕು : ಕನ್ನಡಿಗರಿಗೆ ಮಲಯಾಳಿಗಳ ಪಾಠ!

1 Min Read

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖ

ಸರಿಯಾದ ಕಾರಣವಿಲ್ಲದೆ ಪತ್ನಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸುವುದು ಪತಿ‌ ಮೇಲಿನ ಕ್ರೌರ್ಯ: ಸುಪ್ರೀಂಕೋರ್ಟ್

1 Min Read
ಪ್ರಮುಖಲೈಫ್‌ಸ್ಟೈಲ್

samudrika shastra 6 ಬೆರಳುಗಳಿದ್ದರೆ ಒಳ್ಳೆಯದಾ? ಕೆಟ್ಟದ್ದಾ..? ಸಾಮುದ್ರಿಕಾ ಶಾಸ್ತ್ರ ಹೇಳೋದೇನು?

2 Min Read
ದೇಶಪ್ರಮುಖಮನರಂಜನೆ

ಬಹುಭಾಷಾ ಹಿರಿಯ ನಿರ್ದೇಶಕ, ನಟ ಭಾರತಿರಾಜ ನಿಧನ

1 Min Read
ಕರ್ನಾಟಕಪ್ರಮುಖಮನರಂಜನೆ

Subha Punja ಗಡಿಬಿಡಿಯಲ್ಲಿ ಮದುವೆ ನಡೆದಿದ್ಯಾಕೆ? ಸುಮಂತ್‌ಗೆ ಕಿರಿಕಿರಿ ಮಾಡಿದ್ರಾ ನಟಿ ಶುಭಾ ಪೂಂಜಾ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?