Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲಬುರಗಿಯಲ್ಲಿ ಶಿವಾಜಿ ಜಯಂತಿ ವೇಳೆ ಗಲಾಟೆ : ಎರಡು ಸಮುದಾಯಗಳ ನಡುವೆ ಕಲ್ಲೇಟು,ಕೆಲವರಿಗೆ ಗಾಯ – ವಿಡಿಯೋ ನೋಡಿ
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ ಶಿವಾಜಿ ಜಯಂತಿ ವೇಳೆ ಗಲಾಟೆ : ಎರಡು ಸಮುದಾಯಗಳ ನಡುವೆ ಕಲ್ಲೇಟು,ಕೆಲವರಿಗೆ ಗಾಯ – ವಿಡಿಯೋ ನೋಡಿ

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದ ಗೋಕುಲ ನಗರದಲ್ಲಿನ ಗಣೇಶ್ ಕಟ್ಟೆ ಬಳಿ ಶಿವಾಜಿಯವರ ಅವರ ಭಾವಚಿತ್ರವನ್ನು ಇಟ್ಟು ಶಿವಾಜಿ ಜಯಂತಿ ಅಂಗವಾಗಿ ಯುವಕರು ಸೌಂಡ್ ಬಾಕ್ಸ್ ಹಚ್ಚಿ ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ಸೌಂಡ್ ಕಡಿಮೆ ಮಾಡುವಂತೆ ಮತ್ತೊಂದು ಸಮುದಾಯದವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ವಾಗ್ವಾದ ಶುರುವಾಗಿದೆ.

ವಾಗ್ವಾದ ತೀವ್ರಗೊಂಡು ಎರಡೂ ಸಮುದಾಯದವರ ನಡುವೆ ಹೊಡೆದಾಟಕ್ಕೆ ತಿರುಗಿದ್ದು, ಕಟ್ಟಿಗೆ ಹಾಗೂ ಕಲ್ಲುಗಳಿಂದ ಪರಸ್ಪರ ದಾಳಿ ನಡೆಸಿದ ಘಟನೆ ನಡೆದಿದೆ. ಘಟನೆಯಲ್ಲಿ ಮೂರ್ನಾಲ್ಕು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಈ ಘಟನೆ ವಾಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಬಳಿಕ ಇಬ್ಬರು ಸಮುದಾಯಗಳ ಮುಖಂಡರ ನಡುವೆ ಸಂಧಾನ ನಡೆಸಲಾಗಿದ್ದು,ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದೆ.

https://www.newsics.com/wp-content/uploads/2026/02/VID-20260221-WA0008.mp4

https://www.newsics.com/2026/02/21/girl-taken-away-and-sexually-assaulted-on-the-pretext-of-giving-her-chocolate-accused-arrested/

 

TAGGED:Clashes during Shivaji Jayanti in Kalaburagi: Clashes between two communitiessome injured
Share This Article
Facebook Twitter Copy Link Print
Previous Article 9 ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ
Next Article ಬಾಡೂಟದ ಮರುದಿನವೇ ಮದುಮಗ ನಾಪತ್ತೆ

Popular Posts

ಎಲ್ಲರೂ ನನ್ನ ಬಿಟ್ಟು ಹೋದರು; ಆ ದಿನಗಳ ನೋವನ್ನು ಹಂಚಿಕೊಂಡ ನಟ ಅರ್ಜುನ್ ರಾಂಪಾಲ್

1 Min Read

ಊಟದ ಮಧ್ಯೆ ನೀರು ಕುಡಿದರೆ ಏನೆಲ್ಲಾ ಆಗುತ್ತದೆ ಗೊತ್ತಾ?

2 Min Read

Rain Alert ರಾಜ್ಯದಲ್ಲಿ ಮುಂದಿನ 3 ದಿನ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

0 Min Read

ತಾಯಿಯಿಂದಲೇ ಮಗಳ ಕೊಲೆ ಕೇಸ್​ಗೆ ಬಿಗ್ ಟ್ವಿಸ್ಟ್

2 Min Read

You Might Also Like

ದೇಶಪ್ರಮುಖಮನರಂಜನೆ

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read
ದೇಶಪ್ರಮುಖವಿದೇಶ

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

1 Min Read
ದೇಶಪ್ರಮುಖಮನರಂಜನೆ

Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?

1 Min Read
ಕರ್ನಾಟಕದೇಶಪ್ರಮುಖ

ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?