Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. CMS ಸಿಬ್ಬಂದಿಯಿಂದಲೇ ಲೂಟಿ!
ಕರ್ನಾಟಕಪ್ರಮುಖ

ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. CMS ಸಿಬ್ಬಂದಿಯಿಂದಲೇ ಲೂಟಿ!

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಹಾಸನ:  ಜಿಲ್ಲೆಯಲ್ಲಿ ಎಟಿಎಂಗೆ ಹಣ ತುಂಬುವ ಖಾಸಗಿ ಸಂಸ್ಥೆಯಲ್ಲಿ ಭಾರೀ ಹಣ ದುರುಪಯೋಗ ಪ್ರಕರಣ ಬಯಲಾಗಿದ್ದು, ಮೂರು ಕೋಟಿಗೂ ಹೆಚ್ಚು ಹಣ ನಾಪತ್ತೆಯಾಗಿದೆ ಎಂದು ಹೇಳಲಾಗಿದೆ. ಪೆಬ್ರವರಿ 18 ಮತ್ತು 19ರಂದು ಸಂಸ್ಥೆಯಲ್ಲಿ ನಡೆಸಿದ ಮಾಸಿಕ ಆಡಿಟ್ ವೇಳೆ ಈ ಅವ್ಯವಹಾರ ಬೆಳಕಿಗೆ ಬಂದಿದ್ದು, ಹಾಸನ ಬಡಾವಣೆ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಂಪನಿಯ ಆಡಿಟ್ ವೇಳೆ ಈ ಭಾರಿ ಅವ್ಯವಹಾರ ಬಯಲಾಗಿದ್ದು, ಪ್ರಮುಖ ಸಿಬ್ಬಂದಿಗಳಾದ ನಂದೀಶ್ ಮತ್ತು ಮಧು ಎಂಬುವವರ ಮೇಲೆ ಶಂಕೆ ವ್ಯಕ್ತವಾಗಿದೆ. ಸದ್ಯ ಬೆಂಗಳೂರಿನಿಂದ ಆಗಮಿಸಿರುವ ಉನ್ನತ ಅಧಿಕಾರಿಗಳ ತಂಡ ಹಣದ ನಿಖರ ಲೆಕ್ಕಾಚಾರ ನಡೆಸುತ್ತಿದ್ದು, ಪ್ರಕರಣ ಪೊಲೀಸ್ ಮೆಟ್ಟಿಲೇರಲು ಸಜ್ಜಾಗಿದೆ.

 

ಹಾಸನ ನಗರದ ಎಟಿಎಂಗಳಿಗೆ ಹಾಕಬೇಕಿದ್ದ ಸುಮಾರು 2 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಸಿಎಂಎಸ್ (CMS) ಕಂಪನಿಯ ಸಿಬ್ಬಂದಿಯೇ ಲಪಟಾಯಿಸಿರುವ ಗಂಭೀರ ಆರೋಪ ಕೇಳಿಬಂದಿದೆ.ಕಂಪನಿಯ ಸಿಬ್ಬಂದಿಗಳಾದ ನಂದೀಶ್ ಮತ್ತು ಮಧು ಎಂಬುವವರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.ಹಾಸನದ ಗೌರಿಕೊಪ್ಪಲಿನಲ್ಲಿರುವ ಕ್ಯಾಶ್ ಮ್ಯಾನೇಜ್ಮೆಂಟ್ ಸರ್ವಿಸಸ್ (CMS) ಕಚೇರಿಯು ನಗರದ ಕೆನರಾ ಬ್ಯಾಂಕ್, ಎಸ್ಬಿಐ ಸೇರಿದಂತೆ ಒಟ್ಟು 15 ಬ್ಯಾಂಕ್ಗಳ 28 ಎಟಿಎಂಗಳಿಗೆ ಹಣ ತುಂಬಿಸುವ ಜವಾಬ್ದಾರಿ ಹೊಂದಿತ್ತು.

ಫೆಬ್ರವರಿ 6 ರಂದು ನಡೆದ ಆಡಿಟ್ನಲ್ಲಿ ಎಲ್ಲವೂ ಸರಿಯಾಗಿತ್ತು. ಆದರೆ ಫೆಬ್ರವರಿ 18 ರಂದು ನಡೆದ ಮರು ಆಡಿಟ್ನಲ್ಲಿ ಕೋಟ್ಯಂತರ ರೂಪಾಯಿ ವ್ಯತ್ಯಾಸ ಕಂಡುಬಂದಿದೆ.ಸಿಬ್ಬಂದಿ ಎಟಿಎಂಗಳಿಗೆ ಹಣ ಹಾಕಲು ತೆರಳಿದಾಗ, ವಾಸ್ತವವಾಗಿ ಹಣ ಹಾಕದೆಯೇ ಮೆಷಿನ್ನಲ್ಲಿ ಹಣ ಹಾಕಿರುವುದಾಗಿ ಸುಳ್ಳು ಎಂಟ್ರಿ ಮಾಡಿ ವಂಚಿಸಿದ್ದಾರೆ ಎಂದು ಹೇಳಲಾಗಿದೆ.

ಮುಂದಿನ ಕ್ರಮ: ಬೆಂಗಳೂರಿನಿಂದ ಬಂದಿರುವ ಕಂಪನಿಯ ಮೇಲಾಧಿಕಾರಿಗಳು ಮತ್ತೊಮ್ಮೆ ಸಂಪೂರ್ಣ ಆಡಿಟ್ ನಡೆಸುತ್ತಿದ್ದಾರೆ. ಇದು ಮುಗಿದ ನಂತರ ನಿಖರವಾದ ಮೊತ್ತ ತಿಳಿಯಲಿದ್ದು, ಬಳಿಕ ಪೊಲೀಸರಿಗೆ ದೂರು ನೀಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

https://www.newsics.com/2026/02/21/accused-of-creating-false-documents-snehamayi-krishna-arrested-questioned-by-ccb-police-all-night/

TAGGED:Rs 3 crore that was supposed to be deposited in the ATM was looted by CMS staff!
Share This Article
Facebook Twitter Copy Link Print
Previous Article Snehamayi Krishna ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ : ಸ್ನೇಹಮಯಿ ಕೃಷ್ಣ ಬಂಧನ – ಸಿಸಿಬಿ ಪೊಲೀಸರಿಂದ ರಾತ್ರಿಯಿಡೀ ವಿಚಾರಣೆ
Next Article ಟ್ರಂಪ್ ವಿರುದ್ದ ವಾದಿಸಿದ ಭಾರತೀಯ ಮೂಲದ ನೀಲ್ ಕಟ್ಯಾಲ್ – ಯಾರು ಈ ಕಾನೂನು ದೈತ್ಯ

Popular Posts

samudrika shastra ಕೈಯಲ್ಲಿ 6 ಬೆರಳುಗಳಿದ್ದರೆ ಒಳ್ಳೆಯದಾ ಅಥವಾ ಕೆಟ್ಟದ್ದಾ..? ಸಾಮುದ್ರಿಕಾ ಶಾಸ್ತ್ರ ಹೇಳುದೇನು?

2 Min Read

ಬಹುಭಾಷಾ ಹಿರಿಯ ನಿರ್ದೇಶಕ, ನಟ ಭಾರತಿರಾಜ ನಿಧನ

1 Min Read

Subha Punja ಗಡಿಬಿಡಿಯಲ್ಲಿ ಮದುವೆ ನಡೆದಿದ್ಯಾಕೆ? ಸುಮಂತ್‌ಗೆ ಕಿರಿಕಿರಿ ಮಾಡಿದ್ರಾ ನಟಿ ಶುಭಾ ಪೂಂಜಾ?

2 Min Read

ASTRO 59 ವರ್ಷ ಬಳಿಕ ಶುಕ್ರ, ಗುರು, ಬುಧ ಗ್ರಹಗಳ ಮೆರವಣಿಗೆ: ಈ ರಾಶಿ ಜನರಿಗೆ ಭಾರೀ ಅದೃಷ್ಟ

2 Min Read

You Might Also Like

ಕರ್ನಾಟಕದೇಶಪ್ರಮುಖವಿದೇಶ

ಪಬ್ಜಿ ಪ್ರೇಮಕಥೆ! ಹಳ್ಳಿಗೆ ಬಂದ ವಿದೇಶಿ ಹುಡುಗಿ, ಊರಲ್ಲಿ ಜಾತ್ರೆ!

1 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್ವಿದೇಶ

iPhone effect ಐಫೋನ್ ಇದ್ರೆ ಮಕ್ಕಳಾಗೋದಿಲ್ವಾ? ಅಮೆರಿಕದ ವರದಿ ನೋಡಿ ಜಗತ್ತೇ ತಲ್ಲಣ! ವರದಿ ಹೇಳ್ತಿರೋದೇನು?

6 Min Read
ಕರ್ನಾಟಕದೇಶಪ್ರಮುಖ

CM DK Shivakumar ಸಿಎಂ ಆದ ಬಳಿಕ ಮೊದಲ ಬಾರಿಗೆ ದೆಹಲಿಗೆ ಸಿಎಂ ಡಿಕೆ ಭೇಟಿ

1 Min Read
ದೇಶಪ್ರಮುಖವಿದೇಶ

ಜೂನ್ 13 ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?