ಸಿಎಸ್ ಶಾಲಿನಿ ರಜನೀಶ್‌ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ ;ದಾರಿ ತಪ್ಪಿಸಿದ ವಿನೋದ್ ಹೆಸರು ರಿವೀಲ್!

https://youtube.com/shorts/meQfr5hOsT4?si=–SvccKUHgJJVjWK Subscribe ನ್ಯೂಸಿಕ್ಸ್ ಕನ್ನಡ newsics.com ಮುಡಾ ಹಗರಣದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ. ವಿಚಾರಣೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ತಮ್ಮ ಬಂಧನದ ಕುರಿತಾದ ವದಂತಿಗಳಿಗೆ ತೆರೆ ಎಳೆದ ಸ್ನೇಹಮಯಿ ಕೃಷ್ಣ, ‘ಪೊಲೀಸರು ನನ್ನನ್ನು ಬಂಧಿಸಿಲ್ಲ, ಕೇವಲ ನೋಟಿಸ್ ನೀಡಿ ವಿಚಾರಣೆಗೆ ಕರೆದಿದ್ದರು. … Continue reading ಸಿಎಸ್ ಶಾಲಿನಿ ರಜನೀಶ್‌ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ ;ದಾರಿ ತಪ್ಪಿಸಿದ ವಿನೋದ್ ಹೆಸರು ರಿವೀಲ್!