Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಟ್ರಕ್ ಹಾಗೂ ಪೊಲೀಸ್ ವ್ಯಾನ್ ಮುಖಾಮುಖಿ ಡಿಕ್ಕಿ: ಐವರು ಪೊಲೀಸರು ಸಾವು
ಪ್ರಮುಖದೇಶ

ಟ್ರಕ್ ಹಾಗೂ ಪೊಲೀಸ್ ವ್ಯಾನ್ ಮುಖಾಮುಖಿ ಡಿಕ್ಕಿ: ಐವರು ಪೊಲೀಸರು ಸಾವು

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಭುವನೇಶ್ವರ್: ಟ್ರಕ್ ಹಾಗೂ ಪೊಲೀಸ್ ವ್ಯಾನ್ ಮುಖಾಮುಖಿ ಡಿಕ್ಕಿಯಾಗಿ  ಐವರು ಪೊಲೀಸರು ಸಾವನ್ನಪ್ಪಿರುವ ಘೋರ ಘಟನೆ ಒಡಿಶಾದ ಜಾರ್ಸುಗುಡಾ ಜಿಲ್ಲೆಯ ಸಾದರ್ ಪೊಲೀಸ್ ಸ್ಟೇಷನ್ ಎದುರೇ ನಡೆದಿದೆ.

ಮೃತರನ್ನು ಸಬ್ ಇನ್ಸ್ ಪೆಕ್ಟರ್ ನಿರಂಜನ್ ಕುಜೂರ್, ಲಿಂಗರಾಜ್ ಧುರುವಾ, ಕಾಶಿರಾಮ್ ಭೋಯ್, ದೇಬ್ಡತ್ ಸಾ, ಭಕ್ರಬಂಧು ಮಿರ್ದಾ ಎಂದು ಗುರುತಿಸಲಾಗಿದೆ. ಗಾಯಾಳು ಮೂವರು ಪೊಲೀಸ್ ಸಿಬ್ಬಂದಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಿಸಿಆರ್ ವ್ಯಾನ್ ಹಾಗೂ ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳು ರಸ್ತೆ ಪಕ್ಕದ ಪ್ರದೇಶಕ್ಕೆ ಹೋಗಿ ಬಿದ್ದಿವೆ.

https://www.newsics.com/2026/02/22/if-govinda-changes-i-will-forgive-him-wife/

 

TAGGED:Truck and police van collide head-on: Five policemen killed
Share This Article
Facebook Twitter Copy Link Print
Previous Article ಗೋವಿಂದ ಬದಲಾದರೆ ನಾನು ಅವನನ್ನು ಕ್ಷಮಿಸುತ್ತೇನೆ ಪತ್ನಿ
Next Article ಪತ್ನಿಯ ದೂರಿಗೆ ಹೆದರಿ ASOS ಸಂಸ್ಥಾಪಕ ಸಾವಿನ ದಾರಿ ಹಿಡಿದ್ರಾ?

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read
ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?