ನೌಕರರನ್ನ ವಜಾಗೊಳಿಸೋ ಮುನ್ನ ವಿಚಾರಣೆ ಕಡ್ಡಾಯ : ಹೈಕೋರ್ಟ್ ತೀರ್ಪು

https://youtube.com/shorts/OcRzQ68lM7k?si=kBWGhvCtygy6kinF Subscribe ನ್ಯೂಸಿಕ್ಸ್ ಕನ್ನಡ newsics.com ಸಾರಿಗೆ ಬಸ್ ನೌಕರನ ಪ್ರಕರಣ ಒಂದರಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಒಂದನ್ನು ನೀಡಿದ್ದು, ನೌಕರನ ಮೇಲೆ ಗಂಭೀರ ಆರೋಪಗಳಿದ್ದರೂ ಸೂಕ್ತ ಇಲಾಖಾ ವಿಚಾರಣೆ ನಡೆಸದೆ ಮತ್ತು ಆತನ ವಾದ ಆಲಿಸದೆ ಸೇವೆಯಿಂದ ವಜಾ ಮಾಡುವುದು ಕಾನೂನು ಬಾಹಿರ ಎಂದು ಹೈಕೋರ್ಟ್ ತೀರ್ಪು ನೀಡಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKSRTC) ತನ್ನ ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಧಾರವಾಢ ಪೀಠದಲ್ಲಿ … Continue reading ನೌಕರರನ್ನ ವಜಾಗೊಳಿಸೋ ಮುನ್ನ ವಿಚಾರಣೆ ಕಡ್ಡಾಯ : ಹೈಕೋರ್ಟ್ ತೀರ್ಪು