Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭವಿಷ್ಯ ಹೇಳ್ತೀನಿ ಅಂತ ಸಿಬ್ಬಂದಿಗೆ ಕಿರಿಕಿರಿ ಮಾಡಿದ ಕಮಲಾಕರ್ ಭಟ್; ನಿನ್ನ ಭವಿಷ್ಯ ನಿನಗೆ ಗೊತ್ತಿಲ್ಲ ಎಂದ ಜೈಲರ್
ಕರ್ನಾಟಕಪ್ರಮುಖ

ಭವಿಷ್ಯ ಹೇಳ್ತೀನಿ ಅಂತ ಸಿಬ್ಬಂದಿಗೆ ಕಿರಿಕಿರಿ ಮಾಡಿದ ಕಮಲಾಕರ್ ಭಟ್; ನಿನ್ನ ಭವಿಷ್ಯ ನಿನಗೆ ಗೊತ್ತಿಲ್ಲ ಎಂದ ಜೈಲರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ವಸಂತ್ ನಾಯ್ಕ್ ಕೊಲೆ ಪ್ರಕರಣ ರಾಜ್ಯಾಧ್ಯಂತ ಸದ್ದು ಮಾಡಿತ್ತು. ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರಾ ಅನೈತಿಕ ಸಂಬಂಧ ಬಟಾಬಯಲಾಗಿತ್ತು. ಸದ್ಯ ರೀಲ್ಸ್ ರಾಣಿ ಸುಚಿತ್ರಾ ಮತ್ತು ಕಮಲಾಕರ್ ಭಟ್ ಗ್ಯಾಂಗ್ ಜೈಲುಪಾಲಾಗಿದ್ದಾರೆ. ಇದೀಗ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ಆರೋಪಿ ಕಮಲಾಕರ್ ಭಟ್ ಬಗ್ಗೆ ಸುದ್ದಿಯೊಂದು ಹೊರಬಿದ್ದಿದೆ. ಜೈಲಿನಲ್ಲಿ ಕಮಲಾಕರ ಭಟ್ ಖೈದಿಗಳಿಗೆ ಜ್ಯೋತಿಷಿ ಶಾಸ್ತ್ರ ಹೇಳ್ತಿದ್ದಾರಂತೆ, ಅಷ್ಟೇ ಅಲ್ಲದೇ ಜೈಲು ಸಿಬ್ಬಂದಿಗೆ ಭವಿಷ್ಯ ಹೇಳ್ತಿನಿ ಅಂತಾ ಕಿರಿಕಿರಿ ಮಾಡ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿದ್ದಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣ ಆರೋಪಿ ಜ್ಯೋತಿಷಿ ಕಮಲಾಕರ ಭಟ್, ಜೈಲಿನಲ್ಲೂ ಖೈದಿಗಳಿಗೆ ಜ್ಯೋತಿಷ್ಯ ಶಾಸ್ತ್ರ ಹೇಳುವುದನ್ನು ಮುಂದುವರಿಸಿದ್ದಾರಂತೆ. ಅಷ್ಟೇ ಅಲ್ಲದೇ ಜೈಲಲ್ಲೆ ವಶೀಕರಣದ ತಂತ್ರ ಮಾಡ್ತಿನಿ ಅಂತಾ ಹೇಳುತ್ತಿದ್ದಾರಂತೆ. ಹಾಗೇ ಜೈಲು ಸಿಬ್ಬಂದಿಗೂ ಭವಿಷ್ಯ ಹೇಳ್ತಿನಿ ಅಂತಾ ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ

ಆರೋಪಿ ಕಮಲಾಕರ್ ಭಟ್ ಜೈಲು ಸಿಬ್ಬಂದಿ, ಖೈದಿಗಳಿಗೆ ಮಾತ್ರವಲ್ಲದೇ ಜೈಲರ್ ಬಳಿ ಹೋಗಿ ನಿಮ್ಮ ಭವಿಷ್ಯ ಹೇಗಿದೆ ಅಂತಾ ನೊಡೋಣ ಎಂದಿದ್ದರಂತೆ. ಇದಕ್ಕೆ ನಿನ್ನ ಭವಿಷ್ಯ ನಿಂಗ್ ಗೊತ್ತಿದ್ರೆ ನೀನು ಯಾಕ್ ಇಲ್ಲಿ ಬಂದು ರೊಟ್ಟಿ ಮುರಿತ್ತಿದ್ದೆ? ಎಂದು ಗದರಿಸಿದ ಜೈಲರ್ ಬುದ್ದಿ ಹೇಳಿ ಕಳಿಸಿದ್ದರಂತೆ.
ಇನ್ನು, ಸಿದ್ದಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪ್ರಕರಣದ ಪ್ರಕರಣದ ಚಾರ್ಜ್ ಶಿಟ್ ಸಲ್ಲಿಸಲು ವೇಗವಾಗಿ ಪ್ರಕ್ರಿಯೆ ನಡೆಯುತ್ತಿದೆ, ಕೇಸ್ನ ಟ್ರಯಲ್ ಕೂಡಾ ಬೇಗ ನಡೆಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು ಎಸ್ಪಿ ದೀಪನ್ ಮಾಹಿತಿ ನೀಡಿದ್ದಾರೆ.
ವಸಂತ್ ನಾಯಕ್ ಕೊಲೆ ಪ್ರಕರಣ
ಕಳೆದ ತಿಂಗಳು ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಸುಚಿತ್ರಾ ಹಾಗೂ ಕಮಲಾಕರ್ ಭಟ್ ಅನೈತಿಕ ಸಂಬಂಧ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ವಸಂದ್ ನಾಯ್ಕ್ ಎಂಬುವರು ಕೊಲೆಯಾಗಿದ್ದರು. ಈ ಘಟನೆಗೆ ಸಂಬಂಧಪಟ್ಟಂತೆ ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ಒಟ್ಟು 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ಮುಂದೆ ‘X’ನಲ್ಲಿ ಅಶ್ಲೀಲ ಕಂಟೆಂಟ್ ನಿಷೇಧ : ಎಲಾನ್ ಮಸ್ಕ್

TAGGED:"You don't know your future; you can tell the future."Kamalakar Bhatt teased the staff by saying
Share This Article
Facebook Twitter Copy Link Print
Previous Article ಇನ್ಮುಂದೆ ‘X’ನಲ್ಲಿ ಅಶ್ಲೀಲ ಕಂಟೆಂಟ್ ನಿಷೇಧ : ಎಲಾನ್ ಮಸ್ಕ್
Next Article ನಂಜುಂಡೇಶ್ವರನ ದಾಸೋಹಭವನ ದ್ವಾರದಲ್ಲಿ ಮಾಂಸಹಾರ ಸೇವಿಸಿದ ಕಿಡಿಗೇಡಿ

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?