ಕರ್ನಾಟಕದಲ್ಲಿ ಇಂಧನ ಸಿಗದ ಭೀತಿ; ಪಂಪ್ ಮುಂದೆ ಕ್ಯೂ ನಿಂತ ವಾಹನ ಸವಾರರು!
Subscribe ನ್ಯೂಸಿಕ್ಸ್ ಕನ್ನಡ newsics.com ಮಧ್ಯಪ್ರಾಚ್ಯದಲ್ಲಿ ಉಲ್ಬಣವಾಗುತ್ತಿರುವ ಯುದ್ಧಸನ್ನಿವೇಶದ ಹಿನ್ನೆಲೆ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಬಹುದು ಹಾಗೂ ಇಂಧನದ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಬಹುದು ಎಂಬ ವದಂತಿ ಹರಡುತ್ತಿದ್ದಂತೆ, ರಾಜ್ಯದ ಹಲವು ನಗರಗಳಲ್ಲಿ ಪೆಟ್ರೋಲ್ ಬಂಕ್ಗಳ ಮುಂದೆ ವಾಹನಗಳ ಉದ್ದ ಸಾಲು ಕಂಡುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣ, ಬೆಂಗಳೂರಿನ ಪೆಟ್ರೋಲ್ ಬಂಕ್ಗಳ ಮುಂದೆ ವಾಹನಗಳ ಉದ್ದ ಸಾಲು ಕಂಡುಬಂದಿದೆ. ಮುನ್ನೆಚ್ಚರಿಕೆಯಾಗಿ ಜನರು ತಮ್ಮ ವಾಹನಗಳಿಗೆ ಇಂಧನ ತುಂಬಿಸಿಕೊಳ್ಳಲು ಧಾವಿಸಿರುವುದರಿಂದ ಕೆಲವೆಡೆ ತಾತ್ಕಾಲಿಕ ಗೊಂದಲದ … Continue reading ಕರ್ನಾಟಕದಲ್ಲಿ ಇಂಧನ ಸಿಗದ ಭೀತಿ; ಪಂಪ್ ಮುಂದೆ ಕ್ಯೂ ನಿಂತ ವಾಹನ ಸವಾರರು!
Copy and paste this URL into your WordPress site to embed
Copy and paste this code into your site to embed