Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವಕರಿಂದ ಗಲಾಟೆ: ಮನನೊಂದು ರಾತ್ರೋರಾತ್ರಿ ಮಠ ತೊರೆದ ಶ್ರೀಗಳು!
ಕರ್ನಾಟಕಪ್ರಮುಖ

ಯುವಕರಿಂದ ಗಲಾಟೆ: ಮನನೊಂದು ರಾತ್ರೋರಾತ್ರಿ ಮಠ ತೊರೆದ ಶ್ರೀಗಳು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ತುಮಕೂರು: ಪ್ಲೆಕ್ಸ್ ವಿಚಾರಕ್ಕೆ ನಡೆದ ಕ್ಷುಲ್ಲಕ ಗಲಾಟೆ ಈಗ ದೊಡ್ಡ ತಿರುವು ಪಡೆದುಕೊಂಡಿದೆ. ಅಪಾರ ಭಕ್ತರನ್ನ ಹೊಂದಿರುವ ಬೆಳ್ಳಾವಿ ಮಠದ ಸ್ವಾಮೀಜಿಯವರ ಮೇಲೆ ಗ್ರಾಮದ ಯುವಕರೇ ಗಲಾಟೆ ಮಾಡಿದ್ದು, ಇದರಿಂದ ಮನನೊಂದ ಸ್ವಾಮೀಜಿ ಮಠವನ್ನೇ ತೊರೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ತಾಲೂಕಿನ ಬೆಳ್ಳಾವಿ ಕಾರದ ಮಠದ ಆವರಣದಲ್ಲಿ ಎರಡು ದಿನಗಳ ಹಿಂದೆ ಗ್ರಾಮದ ವೀರಗಾಸೆ ವೀರೇಶ್ ಎಂಬ ಯುವಕನ ಹುಟ್ಟುಹಬ್ಬಕ್ಕೆ ಶುಭಕೋರಿ ಪ್ಲೆಕ್ಸ್ ಕಟ್ಟಲಾಗಿತ್ತು. ಆದರೆ, ಯಾರೋ ಕಿಡಿಗೇಡಿಗಳು ಈ ಪ್ಲೆಕ್ಸ್ ಅನ್ನು ಹರಿದು ಹಾಕಿದ್ದರು. ಇದರಿಂದ ರೊಚ್ಚಿಗೆದ್ದ ಯುವಕರ ಗುಂಪು ನೇರವಾಗಿ ಮಠಕ್ಕೆ ನುಗ್ಗಿ, ಪ್ಲೆಕ್ಸ್ ಹರಿದವರನ್ನು ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯಾವಳಿ ತೋರಿಸುವಂತೆ ವೀರಬಸವ ಸ್ವಾಮೀಜಿಯವರ ಮೇಲೆ ತೀವ್ರ ಗಲಾಟೆ ನಡೆಸಿದ್ದಾರೆ.

ಯುವಕರ ಅತಿರೇಕದ ವರ್ತನೆಯಿಂದ ಮಠದ ಆವರಣದಲ್ಲೇ ನಡೆದ ಗಲಾಟೆಯಿಂದ ವೀರಬಸವ ಸ್ವಾಮೀಜಿಯವರು ತೀವ್ರವಾಗಿ ಮನನೊಂದು ಯಾರೂ ಇಲ್ಲದ ವೇಳೆ ಮೊಬೈಲ್ ಸ್ವಿಚ್ ಆಫ್ ಮಾಡಿ ರಾತ್ರೋರಾತ್ರಿ ಮಠ ತೊರೆದಿದ್ದಾರೆ. ಎರಡು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದ ಶ್ರೀಗಳು ಗುಟ್ಟಾಗಿ ಕ್ಯಾತಸಂದ್ರದ ಸಿದ್ದಗಂಗಾ ಮಠಕ್ಕೆ ತೆರಳಿ ಅಲ್ಲಿ ಆಶ್ರಯ ಪಡೆದಿದ್ದಾರೆ.

ಇತ್ತ ಮಠದಲ್ಲಿ ಸ್ವಾಮೀಜಿ ಕಾಣಿಸದಿದ್ದಾಗ ಗಾಬರಿಗೊಂಡ ಆಡಳಿತ ಮಂಡಳಿಯು ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ ಶ್ರೀಗಳು ಸಿದ್ದಗಂಗಾ ಮಠದಲ್ಲಿ ಸುರಕ್ಷಿತವಾಗಿರುವುದು ಪತ್ತೆಯಾಗಿದೆ. ಸ್ವಾಮೀಜಿಯವರ ಈ ದಿಢೀರ್ ನಿರ್ಧಾರಕ್ಕೆ ಯುವಕರ ಅತಿರೇಕದ ವರ್ತನೆ, ಮಾನಸಿಕ ಕಿರುಕುಳವೇ ಕಾರಣ ಎನ್ನಲಾಗಿದೆ.

ಪವಿತ್ರಾ ಗೌಡಗೆ ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್

TAGGED:Youths cause uproar: The monks left the monastery overnight due to a mental illness!
Share This Article
Facebook Twitter Copy Link Print
Previous Article ಹೋಳಿ ಹಬ್ಬದ ದಿನ ಮತ್ತೆ ಕಿರಿಕ್ ಮಾಡಿಕೊಂಡ ಎಂಇಎಸ್
Next Article ಶ್ರೀಲಂಕಾ ಕರಾವಳಿಯಲ್ಲಿ ಅಚ್ಚರಿಯ ರೀತಿಯಲ್ಲಿ ಮುಳುಗಿದ ಇರಾನ್‌ ಹಡಗು!; 80 ಜನ ಸಾವು

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?