Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವಕರಿಂದ ಗಲಾಟೆ: ಮನನೊಂದು ರಾತ್ರೋರಾತ್ರಿ ಮಠ ತೊರೆದ ಶ್ರೀಗಳು!
ಕರ್ನಾಟಕಪ್ರಮುಖ

ಯುವಕರಿಂದ ಗಲಾಟೆ: ಮನನೊಂದು ರಾತ್ರೋರಾತ್ರಿ ಮಠ ತೊರೆದ ಶ್ರೀಗಳು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ತುಮಕೂರು: ಪ್ಲೆಕ್ಸ್ ವಿಚಾರಕ್ಕೆ ನಡೆದ ಕ್ಷುಲ್ಲಕ ಗಲಾಟೆ ಈಗ ದೊಡ್ಡ ತಿರುವು ಪಡೆದುಕೊಂಡಿದೆ. ಅಪಾರ ಭಕ್ತರನ್ನ ಹೊಂದಿರುವ ಬೆಳ್ಳಾವಿ ಮಠದ ಸ್ವಾಮೀಜಿಯವರ ಮೇಲೆ ಗ್ರಾಮದ ಯುವಕರೇ ಗಲಾಟೆ ಮಾಡಿದ್ದು, ಇದರಿಂದ ಮನನೊಂದ ಸ್ವಾಮೀಜಿ ಮಠವನ್ನೇ ತೊರೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ತಾಲೂಕಿನ ಬೆಳ್ಳಾವಿ ಕಾರದ ಮಠದ ಆವರಣದಲ್ಲಿ ಎರಡು ದಿನಗಳ ಹಿಂದೆ ಗ್ರಾಮದ ವೀರಗಾಸೆ ವೀರೇಶ್ ಎಂಬ ಯುವಕನ ಹುಟ್ಟುಹಬ್ಬಕ್ಕೆ ಶುಭಕೋರಿ ಪ್ಲೆಕ್ಸ್ ಕಟ್ಟಲಾಗಿತ್ತು. ಆದರೆ, ಯಾರೋ ಕಿಡಿಗೇಡಿಗಳು ಈ ಪ್ಲೆಕ್ಸ್ ಅನ್ನು ಹರಿದು ಹಾಕಿದ್ದರು. ಇದರಿಂದ ರೊಚ್ಚಿಗೆದ್ದ ಯುವಕರ ಗುಂಪು ನೇರವಾಗಿ ಮಠಕ್ಕೆ ನುಗ್ಗಿ, ಪ್ಲೆಕ್ಸ್ ಹರಿದವರನ್ನು ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯಾವಳಿ ತೋರಿಸುವಂತೆ ವೀರಬಸವ ಸ್ವಾಮೀಜಿಯವರ ಮೇಲೆ ತೀವ್ರ ಗಲಾಟೆ ನಡೆಸಿದ್ದಾರೆ.

ಯುವಕರ ಅತಿರೇಕದ ವರ್ತನೆಯಿಂದ ಮಠದ ಆವರಣದಲ್ಲೇ ನಡೆದ ಗಲಾಟೆಯಿಂದ ವೀರಬಸವ ಸ್ವಾಮೀಜಿಯವರು ತೀವ್ರವಾಗಿ ಮನನೊಂದು ಯಾರೂ ಇಲ್ಲದ ವೇಳೆ ಮೊಬೈಲ್ ಸ್ವಿಚ್ ಆಫ್ ಮಾಡಿ ರಾತ್ರೋರಾತ್ರಿ ಮಠ ತೊರೆದಿದ್ದಾರೆ. ಎರಡು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದ ಶ್ರೀಗಳು ಗುಟ್ಟಾಗಿ ಕ್ಯಾತಸಂದ್ರದ ಸಿದ್ದಗಂಗಾ ಮಠಕ್ಕೆ ತೆರಳಿ ಅಲ್ಲಿ ಆಶ್ರಯ ಪಡೆದಿದ್ದಾರೆ.

ಇತ್ತ ಮಠದಲ್ಲಿ ಸ್ವಾಮೀಜಿ ಕಾಣಿಸದಿದ್ದಾಗ ಗಾಬರಿಗೊಂಡ ಆಡಳಿತ ಮಂಡಳಿಯು ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ ಶ್ರೀಗಳು ಸಿದ್ದಗಂಗಾ ಮಠದಲ್ಲಿ ಸುರಕ್ಷಿತವಾಗಿರುವುದು ಪತ್ತೆಯಾಗಿದೆ. ಸ್ವಾಮೀಜಿಯವರ ಈ ದಿಢೀರ್ ನಿರ್ಧಾರಕ್ಕೆ ಯುವಕರ ಅತಿರೇಕದ ವರ್ತನೆ, ಮಾನಸಿಕ ಕಿರುಕುಳವೇ ಕಾರಣ ಎನ್ನಲಾಗಿದೆ.

ಪವಿತ್ರಾ ಗೌಡಗೆ ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್

TAGGED:Youths cause uproar: The monks left the monastery overnight due to a mental illness!
Share This Article
Facebook Twitter Copy Link Print
Previous Article ಹೋಳಿ ಹಬ್ಬದ ದಿನ ಮತ್ತೆ ಕಿರಿಕ್ ಮಾಡಿಕೊಂಡ ಎಂಇಎಸ್
Next Article ಶ್ರೀಲಂಕಾ ಕರಾವಳಿಯಲ್ಲಿ ಅಚ್ಚರಿಯ ರೀತಿಯಲ್ಲಿ ಮುಳುಗಿದ ಇರಾನ್‌ ಹಡಗು!; 80 ಜನ ಸಾವು

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?