Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ; 2 ದಶಕಗಳ ದರ್ಬಾರ್ ಅಂತ್ಯ
ದೇಶಪ್ರಮುಖ

ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ; 2 ದಶಕಗಳ ದರ್ಬಾರ್ ಅಂತ್ಯ

Share
2 Min Read
SHARE

newsics.com

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಕ್ರಿಯ ರಾಜ್ಯ ರಾಜಕಾರಣಕ್ಕೆ ದಿಢೀರ್ ಗುಡ್‌ಬೈ ಹೇಳಿ ದೆಹಲಿಗೆ ಶಿಫ್ಟ್ ಆಗಲು ಡಿಸೈಡ್ ಮಾಡಿದ್ದಾರೆ.

ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಸಂಸದೀಯ ಪ್ರಯಾಣದ ಆರಂಭದಿಂದಲೂ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯರಾಗಲು ಬಯಸಿದ್ದೆ ಎಂದು ಕುಮಾರ್ ಹೇಳಿದ್ದಾರೆ.

ಬಿಹಾರ ಸೇರಿದಂತೆ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಇಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.ಅವರು ನಾಮಪತ್ರ ಸಲ್ಲಿಸುವ ಸಮಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಗಿದ್ದರು.

ನಿತೀಶ್ ಕುಮಾರ್ ಅವರು ‘X’ (ಟ್ವಿಟರ್) ಖಾತೆಯಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, “ಕಳೆದ ಎರಡು ದಶಕಗಳಿಂದ ನೀವು ನನ್ನ ಮೇಲಿಟ್ಟ ನಂಬಿಕೆ ಮತ್ತು ಬೆಂಬಲದಿಂದಾಗಿ ಬಿಹಾರಕ್ಕೆ ಸಂಪೂರ್ಣ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದೇನೆ. ನಿಮ್ಮಿಂದಲೇ ಬಿಹಾರ ಇಂದು ಅಭಿವೃದ್ಧಿ ಮತ್ತು ಗೌರವದ ಹೊಸ ಆಯಾಮ ಕಂಡಿದೆ, ಇದಕ್ಕಾಗಿ ನಿಮಗೆಲ್ಲರಿಗೂ ಅನಂತ ಧನ್ಯವಾದಗಳು” ಅಂತ ಬರೆದುಕೊಂಡಿದ್ದಾರೆ. ಈ ಮೂಲಕ ತಮ್ಮ ರಾಜಕೀಯದ ಹೊಸ ಇನ್ನಿಂಗ್ಸ್ ಶುರುವಾಗುತ್ತಿರುವ ಬಗ್ಗೆ ಸ್ಪಷ್ಟ ಸುಳಿವು ಕೊಟ್ಟಿದ್ದಾರೆ.

ಅವರು ಈ ದಿಢೀರ್ ತೀರ್ಮಾನ ತಗೊಳ್ಳೋಕೆ ಪ್ರಮುಖ ಕಾರಣಗಳೆಂದರೆ, ಅವರ ಸಂಸದೀಯ ವೃತ್ತಿಜೀವನದ ಅಂತಿಮ ಆಸೆ! “ನನ್ನ ರಾಜಕೀಯ ಜೀವನದ ಆರಂಭದಿಂದಲೂ, ಬಿಹಾರದ ವಿಧಾನಸಭೆ ಮತ್ತು ವಿಧಾನ ಪರಿಷತ್ತು, ಹಾಗೂ ಕೇಂದ್ರದ ಲೋಕಸಭೆ ಮತ್ತು ರಾಜ್ಯಸಭೆ ಹೀಗೆ ನಾಲ್ಕೂ ಸದನಗಳ ಸದಸ್ಯನಾಗಬೇಕು ಅನ್ನೋದು ನನ್ನ ದೊಡ್ಡ ಕನಸಾಗಿತ್ತು” ಎಂದು ಹೇಳಿಕೊಂಡಿದ್ದಾರೆ. ಈಗಾಗಲೇ ಮೂರು ಸದನಗಳ ಅನುಭವ ಹೊಂದಿರುವ ಅವರು, ಈಗ ರಾಜ್ಯಸಭೆ ಮೆಟ್ಟಿಲೇರಿ ತಮ್ಮ ಆ ಸುದೀರ್ಘ ಕನಸನ್ನು ಪೂರ್ಣಗೊಳಿಸುತ್ತಿದ್ದಾರೆ.

ಮೂಲಗಳ ಪ್ರಕಾರ, ಬಿಹಾರದ ದಿನನಿತ್ಯದ ಅಧಿಕಾರ ಹಗ್ಗಜಗ್ಗಾಟದಿಂದ ಘನತೆಯಿಂದ ಹೊರಬಂದು, ಕೇಂದ್ರದಲ್ಲಿ ದೊಡ್ಡ ಜವಾಬ್ದಾರಿ ತೆಗೆದುಕೊಳ್ಳಲು ಈ ತೀರ್ಮಾನ ಮಾಡಿದ್ದಾರೆ ಎನ್ನಲಾಗ್ತಿದೆ. ಸಕ್ರಿಯ ಹುದ್ದೆಯಿಂದ ಕೆಳಗಿಳಿದರೂ ಬಿಹಾರದ ಅಭಿವೃದ್ಧಿಗೆ ತಾವು ಸದಾ ಬದ್ಧ. ಹಾಗೆಯೇ, ರಚನೆಯಾಗುವ ಹೊಸ ಸರ್ಕಾರಕ್ಕೆ ಮತ್ತು ನಾಯಕತ್ವಕ್ಕೆ ತಾವೊಬ್ಬ ಮಾರ್ಗದರ್ಶಕನಾಗಿ (ಮೆಂಟರ್) ನಿಂತು ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.

ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್ಗಳು ಭಾರತದ ಕಡೆಗೆ

TAGGED:Bihar Chief Minister Nitish Kumar submits nomination papers for Rajya Sabha elections
Share This Article
Facebook Twitter Copy Link Print
Previous Article ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್ಗಳು ಭಾರತದ ಕಡೆಗೆ
Next Article ಜಗತ್ತಿನ ಅತ್ಯಂತ ಸೇಫ್ ದೇಶ ಯಾವುದು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?