Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೈಕೋರ್ಟ್ ಆದೇಶ ಉಲ್ಲಂಘಿಸಿದ್ದಕ್ಕೆ ಶಾಸಕ ಹ್ಯಾರಿಸ್ ವಿರುದ್ಧ ದೂರು ದಾಖಲು
ಕರ್ನಾಟಕಪ್ರಮುಖ

ಹೈಕೋರ್ಟ್ ಆದೇಶ ಉಲ್ಲಂಘಿಸಿದ್ದಕ್ಕೆ ಶಾಸಕ ಹ್ಯಾರಿಸ್ ವಿರುದ್ಧ ದೂರು ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇರಾನ್ ಸರ್ವೋಚ್ಚ ನಾಯಕ ಖಮೇನಿ ಪರ ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಶಾಸಕ ಎನ್‌ ಹ್ಯಾರಿಸ್ ವಿರುದ್ಧ ದೂರು ಸಲ್ಲಿಕೆಯಾಗಿದೆ.

ಹಿಂದೂ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಶಾಸಕ ಎನ್‌ ಹ್ಯಾರಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಹಾಗೂ ಡಿಜಿ ಹಾಗೂ ಐಜಿಪಿಗೆ ದೂರು ಸಲ್ಲಿಸಿದ್ದಾರೆ.
ಸದ್ಯ ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ರಾಜಕೀಯ ಮತ್ತು ಕಾನೂನು ವಿವಾದಕ್ಕೆ ಕಾರಣವಾಗಿದ್ದು,ಕಾಂಗ್ರೆಸ್ ಶಾಸಕ ಎನ್‌ ಹ್ಯಾರಿಸ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆ ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ.
ಯಾವುದೇ ಪ್ರತಿಭಟನೆ, ಹೋರಾಟ, ಧರಣಿ ನಡೆಸುವುದಾದರೂ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಯೇ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶನವಿದೆ. ಆದರೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರು ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ಹಿಂದೂ ಕಾರ್ಯಕರ್ತ ತೇಜಸ್ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಮತ್ತೆ ಮಹಾ ಕುಸಿತ; ಇಂದಿನ ಗೋಲ್ಡ್ ರೇಟ್ ಎಷ್ಟು?

TAGGED:Complaint filed against MLA Harris for violating High Court order
Share This Article
Facebook Twitter Copy Link Print
Previous Article ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಮತ್ತೆ ಮಹಾ ಕುಸಿತ; ಇಂದಿನ ಗೋಲ್ಡ್ ರೇಟ್ ಎಷ್ಟು?
Next Article Nostradamus prediction ಇರಾನ್ ವಿರುದ್ಧ ಅಮೆರಿಕಾಗೆ ಸೋಲು: ನಿಜವಾಗತ್ತಾ ಚೀನಾದ ನಾಸ್ಟ್ರಾಡಾಮಸ್ ಭವಿಷ್ಯ

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?