Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟೇಕ್ ಆಫ್ ಆದ ಕೆಲ ಸಮಯದಲ್ಲೇ ಸುಖೋಯ್ ಪತನ, ಮುಂದುವರಿದ ಶೋಧ ಕಾರ್ಯಾಚರಣೆ
ದೇಶಪ್ರಮುಖ

ಟೇಕ್ ಆಫ್ ಆದ ಕೆಲ ಸಮಯದಲ್ಲೇ ಸುಖೋಯ್ ಪತನ, ಮುಂದುವರಿದ ಶೋಧ ಕಾರ್ಯಾಚರಣೆ

Share
1 Min Read
SHARE

newsics.com

ನವದೆಹಲಿ: ಕಾಣೆಯಾಗಿದ್ದ ಸುಖೋಯ್-30 ಎಂಕೆಐ ವಿಮಾನವು ಅಸ್ಸಾಂನ ಜೋರ್ಹತ್ ನಿಂದ ಟೇಕ್ ಆಫ್ ಆದ ನಂತರ 60 ಕಿ.ಮೀ ದೂರದಲ್ಲಿ ಪತನಗೊಂಡಿದೆ.

ಭಾರತೀಯ ವಾಯುಪಡೆಯ (ಐಎಎಫ್) ಸುಖೋಯ್ ಸು-30 ಎಂಕೆಐ ಯುದ್ಧ ವಿಮಾನವು ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ ಅಸ್ಸಾಂನ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಪಡೆ ಗುರುವಾರ ತಡರಾತ್ರಿ ದೃಢಪಡಿಸಿದೆ.

“ತರಬೇತಿ ಕಾರ್ಯಾಚರಣೆಯಲ್ಲಿದ್ದ ಸು-30ಎಂಕೆಐ, ಜೋರ್ಹತ್ ನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಅಸ್ಸಾಂನ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿದೆ. ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ತಿಳಿಸಿದೆ.

ಈ ಹಿಂದೆ, ಅಸ್ಸಾಂನ ಜೋರ್ಹತ್ ನಿಂದ ಟೇಕ್ ಆಫ್ ಆದ ನಂತರ ವಿಮಾನವು ರಾಡಾರ್ ಸಂಪರ್ಕವನ್ನು ಕಳೆದುಕೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದರು.

ತರಬೇತಿ ಕಾರ್ಯಾಚರಣೆಯಲ್ಲಿದ್ದ ಸು-30ಎಂಕೆಐ, ಜೋರ್ಹತ್ ನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಅಸ್ಸಾಂನ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿದೆ.

TAGGED:Missing Sukhoi-30 MKI fighter jet crashes
Share This Article
Facebook Twitter Copy Link Print
Previous Article ವಿಚ್ಛೇದನದ ಸುದ್ದಿಯ ನಡುವೆ ನಟ ವಿಜಯ್-ತ್ರಿಷಾ ಒಂದೇ ಕಾರಿನಲ್ಲಿ ಪ್ರತ್ಯಕ್ಷ : ವಿಡಿಯೋ ವೈರಲ್
Next Article ತರಗತಿಯಲ್ಲೇ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ SSLC ವಿದ್ಯಾರ್ಥಿ – ವೈರಲ್ ವಿಡಿಯೋ ನೋಡಿ

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?