ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ರಾಜ್ಯಸಭೆಗೆ ವಿವರ ನೀಡಿದ ಜೈಶಂಕರ್

https://youtube.com/shorts/NQT6o3FTgxQ?si=QO7iNw2quSngYXpc newsics.com ಲೋಕಸಭೆ ಸಂಸತ್ ಅಧಿವೇಶನ ಪ್ರಾರಂಭವಾಗಿದೆ. 2026ರ ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಮಾರ್ಚ್ 9, 2026ರಿಂದ ಆರಂಭವಾಗಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಸಲ್ಲಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ಮತ್ತು ಮಧ್ಯಪ್ರಾಚ್ಯದಲ್ಲಿನ ಬೆಳವಣಿಗೆ, ಭಾರತದ ವಿದೇಶಾಂಗ ನೀತಿ ಹಾಗೂ ಯುದ್ಧ ನಡೆಯುತ್ತಿರುವ ದೇಶಗಳಲ್ಲಿ, ಗಲ್ಫ್‌ ರಾಷ್ಟ್ರಗಳಲ್ಲಿ ಇರುವ ಭಾರತೀಯರ ರಕ್ಷಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಗಂಭೀರ ಚರ್ಚೆ ನಡೆದಿದೆ. ಈ ಕುರಿತು ಮಾತನಾಡಿದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು, ಹಾರ್ಮುಜ್ ಜಲಸಂಧಿಯು … Continue reading ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ರಾಜ್ಯಸಭೆಗೆ ವಿವರ ನೀಡಿದ ಜೈಶಂಕರ್