ಕೆರೆಗೆ ಬಿದ್ದ ಮಗ-ರಕ್ಷಿಸಲು ತೆರಳಿದ ತಂದೆ ಜಲಸಮಾಧಿ
https://youtube.com/shorts/fD6pvkz7g8c?si=uKQ1N3BMJTvK6QIw newsics.com ಮಡಿಕೇರಿ: ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗ ಹಾಗೂ ಆತನನ್ನು ರಕ್ಷಿಸಲು ಕೆರೆಗೆ ಇಳಿದ ತಂದೆ ಇಬ್ಬರೂ ನೀರಿನಲ್ಲಿ ಮುಳುಗಿ ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಪೊನ್ನಂಪೇಟೆ ತಾಲೂಕಿನ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎರಡನೇ ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಜೆ. ಕೆ. ಕೆಂಚ (8) ಹಾಗೂ ಆತನ ತಂದೆ ಜೇನುಕುರುಬರ ಶಿವಣ್ಣ(40) ಮೃತಪಟ್ಟವರು. ಚಿಕ್ಕಮುಂಡೂರು ಗ್ರಾಮದ ಜಾಲಿ ಪೂವಯ್ಯ ಎಂಬವರ ಲೈನ್ ಮನೆಯಲ್ಲಿ ಜೆ.ಕೆ.ಶಿವಣ್ಣ ತನ್ನ ಕುಟುಂಬದೊಂದಿಗೆ … Continue reading ಕೆರೆಗೆ ಬಿದ್ದ ಮಗ-ರಕ್ಷಿಸಲು ತೆರಳಿದ ತಂದೆ ಜಲಸಮಾಧಿ
Copy and paste this URL into your WordPress site to embed
Copy and paste this code into your site to embed