Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ : ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತ
ಕರ್ನಾಟಕಪ್ರಮುಖ

ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ : ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತ

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಇರಾನ್-ಇಸ್ರೇಲ್ ಯುದ್ಧದ ಪರಿಣಾಮದಿಂದ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಉಂಟಾಗಿದೆ. ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ದೇವಸ್ಥಾನದಲ್ಲಿ ನಿತ್ಯ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ಭಕ್ತರಿಗೆ ಅನ್ನ ಪ್ರಸಾದ ಸಿದ್ಧಪಡಿಸಲು ಪ್ರತಿದಿನ 5 ರಿಂದ 6 ಕಮರ್ಷಿಯಲ್ ಸಿಲಿಂಡರ್‌ಗಳ ಅಗತ್ಯವಿರುತ್ತದೆ. ಸದ್ಯ ದೇವಸ್ಥಾನದಲ್ಲಿ ಕೇವಲ 4 ಸಿಲಿಂಡರ್‌ಗಳು ಮಾತ್ರ ಲಭ್ಯವಿದ್ದು, ಅವು ಇಂದಿನ ಅಡುಗೆಗೆ ಸಾಕಾಗುವುದಿಲ್ಲ. ಗ್ಯಾಸ್ ಪೂರೈಕೆಯಾಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಪ್ರಸಾದ ಸೇವೆ ಬಂದ್ ಮಾಡಲಾಗಿದೆ.

ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದ್ದ ಈ ಅನ್ನದಾಸೋಹಕ್ಕೆ ಇದೀಗ ಎಲ್‌ಪಿಜಿ ಅಭಾವದಿಂದಾಗಿ ಅಡ್ಡಿ ಉಂಟಾಗಿದೆ. ಮುಂಜಾನೆ ನೀಡಲಾಗುವ ರೈಸ್ ಬಾತ್ ಮತ್ತು ಸಿಹಿ ಪ್ರಸಾದ ಹಾಗೂ ಮಧ್ಯಾಹ್ನದ ಊಟಕ್ಕೆ ಭಕ್ತರು ಕಾದು ಕುಳಿತುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

https://www.newsics.com/2026/03/11/fuel-price-hike-effect-air-india-decides-to-increase-ticket-prices/

 

TAGGED:The heat of war has reached the temple: Annaprasada service at Banashankari Temple in Bengaluru has been temporarily suspended.
Share This Article
Facebook Twitter Copy Link Print
Previous Article ದಂತ ವೈದ್ಯೆ ಆತ್ಮ*ಹತ್ಯೆ : ನೀನೂ ಫ್ರಿಡ್ಜ್ ಸೇರ್ತೀಯಾ’ ಎಂದಿದ್ದ ಗೆಳೆಯರ ಎಚ್ಚರಿಕೆ ಡೆತ್‌ನೋಟ್‌ನಲ್ಲಿ ಉಲ್ಲೇಖ!
Next Article ಸಿಎಂ ಕುರ್ಚಿಯಲ್ಲಿ ಕೂರಲು ಮುಂದಾದ ಬಿಜೆಪಿ ಶಾಸಕ ಗರುಡಾಚಾರ್‌ ತಡೆದ ಡಿಸಿಎಂ?

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?