https://youtube.com/shorts/fD6pvkz7g8c?si=uKQ1N3BMJTvK6QIw
newsics.com
ಕುಡಿದ ಮತ್ತಿನಲ್ಲಿ ಸಹೋದರ ಮತ್ತು ಸಹೋದರಿಯನ್ನು ಕಡಿದು ಕೊಲೆ ಮಾಡಿರುವ ಘಟನೆ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.
ಕುಂದಚೇರಿ ಗ್ರಾಮದ ಅಡಿಯರ ಯಶೋದಾ (45), ಕುಂಞಿರಾಮ (47) ಮೃತ ಪಟ್ಟವರಾಗಿದ್ದು, ಅಣ್ಣ ಅಡಿಯರ ಚಂದು ಕುಡಿದ ಮತ್ತಿನಲ್ಲಿ ಕಡಿದು ಕೊಲೆ ಮಾಡಿರುವುದಾಗಿ ಹೇಳಲಾಗಿದೆ.
ಭಾಗಮಂಡಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಕೊಡಗು ಎಸ್ಪಿ ಬಿಂದುಮಣಿ ಭೇಟಿ ನೀಡಿದ್ದಾರೆ.
https://www.newsics.com/2026/03/11/veteran-cine-journalist-k-j-kumar-passed-away-on-tuesday/