Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Elephant attack ಹಾಡಹಗಲೇ ಕಾಡಾನೆ ದಾಳಿ: ಬೆಳೆಗಾರ ಸಾವು
ಕರ್ನಾಟಕಪ್ರಮುಖ

Elephant attack ಹಾಡಹಗಲೇ ಕಾಡಾನೆ ದಾಳಿ: ಬೆಳೆಗಾರ ಸಾವು

Share
0 Min Read
SHARE

 

newsics.com

ಸಿದ್ದಾಪುರ(ಕೊಡಗು): ಹಾಡಹಗಲೇ ನಡೆದ ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾಗಿರುವ ಘಟನೆ ಗುರುವಾರ ಇಲ್ಲಿನ ಹೈಸ್ಕೂಲ್ ಪೈಸಾರಿಯಲ್ಲಿ ನಡೆದಿದೆ.
ಸಿದ್ದಾಪುರ ನಿವಾಸಿ ಚೌರಿರ ಗಣಪತಿ (ಗಪ್ಪು-49) ಕಾಡಾನೆಗೆ ಬಲಿಯಾದವರು.
ಗುರುವಾರ ಪೂರ್ವಾಹ್ನ ಸಿದ್ದಾಪುರದ ಹೈಸ್ಕೂಲ್ ಪೈಸಾರಿಯಲ್ಲಿರುವ ತಮ್ಮ ಕಾಫಿ ತೋಟದಲ್ಲಿ ಕಾರ್ಮಿಕರೊಂದಿಗೆ ಇದ್ದ ಸಂದರ್ಭ ಏಕಾಏಕಿ ದಾಳಿ ನಡೆಸಿದ ಕಾಡಾನೆ ಅವರನ್ನು ಸ್ಥಳದಲ್ಲೇ ಸಾಯಿಸಿರುವುದಾಗಿ ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆ ಹಾವಳಿಯನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿರುವ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

 

ರಾಷ್ಟ್ರಧ್ವಜಕ್ಕೆ ಅವಮಾನ : ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು: 3 ವರ್ಷಗಳ ಜೈಲು ಶಿಕ್ಷೆ ಭೀತಿ

TAGGED:Farmer killed in broad daylight attack by wild elephant
Share This Article
Facebook Twitter Copy Link Print
Previous Article Lakkundi ಲಕ್ಕುಂಡಿ ನಿಧಿ ಮೌಲ್ಯ ಎಂಟು ಕೋಟಿಗೂ ಹೆಚ್ಚು! ಬಂತು ಹೊಸದೊಂದು ಡಿಮ್ಯಾಂಡ್
Next Article ಇಲ್ಲಿ ಗ್ಯಾಸ್ ಸಿಲಿಂಡರ್ ಟೆನ್ಶನ್ ಇಲ್ಲದೆ ಪ್ರತಿನಿತ್ಯ 70 ಸಾವಿರ ಮಕ್ಕಳಿಗೆ ಸಿಗುತ್ತೆ ಬಿಸಿ ಬಿಸಿ ಊಟ

Popular Posts

ಎಲಾನ್ ಮಸ್ಕ್ ವಿಶ್ವದ ಮೊದಲ ಟ್ರಿಲಿಯನೇರ್ : ಮಸ್ಕ್‌ ಸಂಪತ್ತು ಕರಗಲು 114 ವರ್ಷ ಬೇಕು

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?