Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ಸಿಬ್ಬಂದಿ ಸಾವು !
ದೇಶಪ್ರಮುಖವಿದೇಶ

ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ಸಿಬ್ಬಂದಿ ಸಾವು !

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ಬಾಗ್ದಾದ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಹೆಚ್ಚಾಗುತ್ತಿರುವ ನಡುವೆ, ಇರಾಕ್ನ ಖೋರ್ ಅಲ್ ಜುಬೈರ್ ಬಂದರಿನ ಬಳಿ ಅಮೆರಿಕದ ಒಡೆತನದ ಸೇಫ್ಸೀ ವಿಷ್ಣು  ಎಂಬ ತೈಲ ಟ್ಯಾಂಕರ್ ಮೇಲೆ ಇರಾನ್ನ ಆತ್ಮಹತ್ಯಾ ದೋಣಿ ದಾಳಿ ನಡೆಸಿದೆ. ಈ ಭೀಕರ ದಾಳಿಯಲ್ಲಿ ಹಡಗಿನಲ್ಲಿದ್ದ ಓರ್ವ ಭಾರತೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮಾರ್ಷಲ್ ಐಲ್ಯಾಂಡ್ ಧ್ವಜ ಹೊಂದಿರುವ ಈ ಹಡಗು ಇರಾಕ್ನ ಪ್ರಾದೇಶಿಕ ಜಲಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ, ಇರಾನ್ನ ಸ್ಫೋಟಕ ತುಂಬಿದ ದೋಣಿಯೊಂದು ಹಡಗಿಗೆ ಬಂದು ಅಪ್ಪಳಿಸಿದೆ.

ದಾಳಿಯ ಸಮಯದಲ್ಲಿ ಹಡಗಿನಲ್ಲಿ ಒಟ್ಟು 28 ಸಿಬ್ಬಂದಿಗಳಿದ್ದರು. ಇವರಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದು, ಉಳಿದ 27 ಸಿಬ್ಬಂದಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಇರಾಕ್ನ ಬಸ್ರಾ ನಗರಕ್ಕೆ ಕರೆತರಲಾಗಿದೆ.

https://www.newsics.com/2026/03/12/asking-5-questions-in-chat-gpt-wastes-about-500-ml-of-water-minister-priyank-kharge/

TAGGED:Iran attacks US oil tanker: Indian crew killed!
Share This Article
Facebook Twitter Copy Link Print
Previous Article ಚಾಟ್ ಜಿಪಿಟಿಯಲ್ಲಿ 5 ಪ್ರಶ್ನೆ ಕೇಳಿದರೆ ಅರ್ಧ ಲೀಟರ್ ನೀರು ಖಾಲಿ!
Next Article ಬ್ಯಾಂಕ್‌, ಐಟಿ ಕಂಪನಿಗಳೇ ನಮ್ಮ ಮುಂದಿನ ದಾಳಿ ಗುರಿ : ಇರಾನ್‌!

Popular Posts

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?