Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಶ್ಮಿಕಾ ಮಂದಣ್ಣಗೋಸ್ಕರ 25 ಕೋಟಿ ಮನೆ ಕಟ್ಟುತ್ತಿದ್ದ ರಕ್ಷಿತ್‌ ಶೆಟ್ಟಿ!; ಈಗ ಆ ಮನೆ ಭೂತಬಂಗಲೆ ಆಗಿದ್ಯಾ?
ಪ್ರಮುಖಮನರಂಜನೆ

ರಶ್ಮಿಕಾ ಮಂದಣ್ಣಗೋಸ್ಕರ 25 ಕೋಟಿ ಮನೆ ಕಟ್ಟುತ್ತಿದ್ದ ರಕ್ಷಿತ್‌ ಶೆಟ್ಟಿ!; ಈಗ ಆ ಮನೆ ಭೂತಬಂಗಲೆ ಆಗಿದ್ಯಾ?

Share
1 Min Read
SHARE

newsics.com

ನಟಿ ರಶ್ಮಿಕಾ ಮಂದಣ್ಣ ಜೊತೆಗೆ ರಕ್ಷಿತ್‌ ಶೆಟ್ಟಿ ಎಂಗೇಜ್‌ಮೆಂಟ್‌ ಆಗಿದ್ದು, ಬ್ರೇಕಪ್‌ ಆಗಿದ್ದು ಎಲ್ಲರಿಗೂ ಗೊತ್ತಿರುವುದೇ. ಈಗ ವಿಜಯ್‌ ದೇವರಕೊಂಡ ಜೊತೆಗೆ ರಶ್ಮಿಕಾ ಮಂದಣ್ಣ ಮದುವೆ ಆಗುತ್ತಿದ್ದಂತೆ ಒಂದೊಂದು ಗಾಸಿಪ್‌ಗಳು ಸೃಷ್ಟಿ ಆಗಿವೆ.
ರಶ್ಮಿಕಾ ಮಂದಣ್ಣಗೋಸ್ಕರ ರಕ್ಷಿತ್‌ ಶೆಟ್ಟಿ ಅವರು 25 ಕೋಟಿ ರೂಪಾಯಿ ವೆಚ್ಚದಲ್ಲಿ ಮನೆ ಕಟ್ಟಿಸುತ್ತಿದ್ದರು, ಬ್ರೇಕಪ್‌ ಆಗುತ್ತಿದ್ದಂತೆ ಆ ಮನೆ ಕೆಲಸ ಹಾಗೆಯೇ ಉಳಿದಿದೆ. ಅದು ಭೂತ ಬಂಗಲೆ ಆಗಿದೆ ಎಂಬ ಪೋಸ್ಟ್‌ಗಳು ಹರಿದಾಡುತ್ತಿವೆ.
ಅಸಲಿಗೆ ಈಗ ವೈರಲ್‌ ಆಗ್ತಿರೋದು ಮೂರು ವರ್ಷಗಳ ಹಿಂದಿನ ಮನೆಯ ಫೋಟೋ. ಆ ಮನೆಯನ್ನು ರಕ್ಷಿತ್‌ ಶೆಟ್ಟಿ ಅವರು ರಶ್ಮಿಕಾಗೋಸ್ಕರ ಕಟ್ಟಿಸುತ್ತಿದ್ದೇನೆ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ.
ಅಂದಹಾಗೆ ಈಗ ಆ ಮನೆ ಹೇಗಿದೆ ಎಂಬ ಬಗ್ಗೆಯೂ ಮಾಹಿತಿ ಇಲ್ಲ, ಯಾವ ಕಾರಣಕ್ಕೆ ಆ ಮನೆಯ ಕೆಲಸವನ್ನು ನಿಲ್ಲಿಸಿದ್ದಾರೆ ಎಂದು ಕೂಡ ಗೊತ್ತಿಲ್ಲ. ಆದರೆ ಸೋಶಿಯಲ್‌ ಮೀಡಿಯಾದಲ್ಲಿ ಲೈಕ್ಸ್‌ಗೋಸ್ಕರ ಕೆಲ ಗಾಸಿಪ್‌ಗಳು ಹರಡುತ್ತಿರುತ್ತವೆ.

2023 ರಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದ ರಕ್ಷಿತ್‌ ಶೆಟ್ಟಿ ಅವರು, ಮುಂದಿನ ವರ್ಷದೊಳಗಡೆ ಮನೆ ಮುಗಿಸ್ತೀನಿ ಎಂದು ಹೇಳಿದ್ದಾರೆ. ಥಿಯೇಟರ್‌ನಿಂದ ವರ್ಕೌಟ್‌, ಡಬ್ಬಿಂಗ್‌ ಎಂದು ಕಲಾವಿದನಾಗಿ ನನಗೆ ಯಾವ ರೀತಿ ಇರಬೇಕೋ, ಆ ರೀತಿಯ ಸೆಟಪ್‌ ಮಾಡಿಕೊಂಡಿದ್ದೀನಿ ಎಂದು ಹೇಳಿದ್ದಾರೆ. ರಿಚರ್ಡ್‌ ಆಂಟನಿ ಪೋಸ್ಟ್‌ ಪ್ರೊಡಕ್ಷನ್‌ ಕೆಲಸವನ್ನು ನನ್ನ ಮನೆಯಲ್ಲಿಯೇ ಮಾಡಬೇಕು ಎಂದು ರಕ್ಷಿತ್‌ ಶೆಟ್ಟಿ ಹೇಳಿದ್ದರು.

ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಒಡವೆ ಬ್ಯಾಗ್ ಕಳ್ಳತನ!

TAGGED:Rakshit Shetty was building a 25 crore house for Rashmika Mandanna!; Has that house now become a haunted mansion?
Share This Article
Facebook Twitter Copy Link Print
Previous Article ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಒಡವೆ ಬ್ಯಾಗ್ ಕಳ್ಳತನ!
Next Article ಮದುವೆಗೆ ಹೊರಡಬೇಕೆನ್ನುವಷ್ಟರಲ್ಲಿ ಸಂಪ್ಗೆ ಮಗು ಬಿದ್ದು ಸಾವು

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?