Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುದ್ಧದ ಆತಂಕದ ನಡುವೆಯೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ
ಕರ್ನಾಟಕದೇಶಪ್ರಮುಖ

ಯುದ್ಧದ ಆತಂಕದ ನಡುವೆಯೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

Share
1 Min Read
SHARE

https://youtube.com/shorts/DiU6l59Harw?si=Atk3K2_RIgW0n5N2

newsics.com

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮನೆಮಾಡಿದ್ದರೂ, ಭಾರತೀಯ ಚಿನ್ನದ ಮಾರುಕಟ್ಟೆಯಿಂದ ಹೂಡಿಕೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಬೆಂಗಳೂರಿನ ಬುಲಿಯನ್ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಎರಡೂ ವಿಭಾಗಗಳಲ್ಲಿ ಬೆಲೆ ಇಳಿಕೆಯಾಗಿದೆ. ಮದುವೆ ಹಾಗೂ ಶುಭ ಸಮಾರಂಭಗಳ ಸೀಸನ್ ಹೊಸ್ತಿಲಲ್ಲಿರುವ ಜನಸಾಮಾನ್ಯರಿಗೆ ಈ ಬೆಲೆ ಇಳಿಕೆ ತುಸು ನೆಮ್ಮದಿ ತಂದಿದೆ.

ಆಭರಣ ಪ್ರಿಯರ ನೆಚ್ಚಿನ ಈ ಚಿನ್ನದ ದರದಲ್ಲಿ ಗಣನೀಯ ಇಳಿಕೆ ಕಂಡಿದೆ. ಶುದ್ಧ ಚಿನ್ನ ಅಥವಾ ಹೂಡಿಕೆ ಮಾಡುವವರಿಗೆ ಇಂದು ದರದಲ್ಲಿ ರಿಯಾಯಿತಿ ಸಿಕ್ಕಂತಾಗಿದೆ.

 

ಭಾರತದಲ್ಲಿ ಇಂದಿನ 24K ಚಿನ್ನದ ಬೆಲೆ ಪಟ್ಟಿ

1 ಗ್ರಾಂ ಚಿನ್ನ: ₹16,124

8 ಗ್ರಾಂ ಚಿನ್ನ ₹1,28,992

10 ಗ್ರಾಂ ಚಿನ್ನ:₹1,61,240

100 ಗ್ರಾಂ ಚಿನ್ನ:₹16,12,400

 

ಬೆಳ್ಳಿ ದರ:

1 ಗ್ರಾಂ ಬೆಳ್ಳಿ:₹280

10 ಗ್ರಾಂ ಬೆಳ್ಳಿ:₹2,800

100 ಗ್ರಾಂ ಬೆಳ್ಳಿ:₹28,000

1 ಕಿಲೋಗ್ರಾಂ ಬೆಳ್ಳಿ:₹2,80,000

 

ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದರೂ, ಬೆಳ್ಳಿಯ ದರವು ಮಾತ್ರ ನಿನ್ನೆಯ ದರದಲ್ಲೇ ಮುಂದುವರಿದಿದೆ.

https://www.newsics.com/2026/03/13/us-refueling-plane-crashes-after-iranian-missile-attack-five-crew-members-killed/

TAGGED:Gold prices drop sharply despite war fears
Share This Article
Facebook Twitter Copy Link Print
Previous Article ಇರಾನ್ ಕ್ಷಿಪಣಿ ದಾಳಿಗೆ ಅಮೆರಿಕದ ಇಂಧನ ತುಂಬುವ ವಿಮಾನ ಪತನ : ಐವರು ಸಿಬ್ಬಂದಿ ಸಾವು!
Next Article ರಾಜ್ಯದಲ್ಲಿ ಮರ್ಯಾದಾ ಹತ್ಯೆ ನಿಷೇಧಿಸುವ ಮಸೂದೆಗೆ ಸಂಪುಟ ಸಭೆ ಅಸ್ತು

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?