Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೋಟೆಲ್ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ಬೆಂಗಳೂರಲ್ಲಿ ತಿಂಡಿ-ತಿನಿಸುಗಳ ಬೆಲೆ 10 ರೂ.ಹೆಚ್ಚಳ.!
ಕರ್ನಾಟಕಪ್ರಮುಖ

ಹೋಟೆಲ್ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ಬೆಂಗಳೂರಲ್ಲಿ ತಿಂಡಿ-ತಿನಿಸುಗಳ ಬೆಲೆ 10 ರೂ.ಹೆಚ್ಚಳ.!

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ವಾಣಿಜ್ಯ ಎಲ್‌ಪಿಜಿ  ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ತೀವ್ರ ಅಭಾವ ಮತ್ತು ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಹೋಟೆಲ್‌ಗಳಲ್ಲಿ ತಿಂಡಿ-ತಿನಿಸುಗಳ ದರವನ್ನು ಐದರಿಂದ ಹತ್ತು ರೂಪಾಯಿಗಳವರೆಗೆ ಏರಿಕೆ ಮಾಡಲಾಗಿದೆ.

ಬೆಂಗಳೂರಲ್ಲಿ ಇಡ್ಲಿ, ದೋಸೆ, ಕಾಫಿ-ಟೀ ಸೇರಿದಂತೆ ದಿನನಿತ್ಯದ ತಿಂಡಿಗಳ ಮೇಲೆ 10 ರೂ. ವರೆಗೆ ದರ ಹೆಚ್ಚಳವಾಗಿದೆ.ಇದರ ಜೊತೆ ಕೆಲವು ಹೋಟೆಲ್ ಗಳಲ್ಲಿ ಬಿಲ್ ನಲ್ಲಿ ಗ್ಯಾಸ್ ದರ 30 ರೂ. ವಿಧಿಸುತ್ತಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಧ್ಯಪ್ರಾಚ್ಯದ ಯುದ್ಧದಿಂದಾಗಿ ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಸ್ಥಗಿತಗೊಂಡಿದೆ. ತೈಲ ಕಂಪನಿಗಳು ನೀಡುತ್ತಿದ್ದ ರಿಯಾಯಿತಿಯನ್ನು ಕಡಿತಗೊಳಿಸಿವೆ. ಖಾದ್ಯ ತೈಲ ಮತ್ತು ಇತರ ಅಗತ್ಯ ವಸ್ತುಗಳ ಬೆಲೆಯೂ ಗಣನೀಯವಾಗಿ ಏರಿಕೆಯಾಗಿದೆ. ಈ ದರ ಏರಿಕೆಯು ಸದ್ಯಕ್ಕೆ ತಾತ್ಕಾಲಿಕವಾಗಿದ್ದು, ಗ್ಯಾಸ್ ಪೂರೈಕೆ ಸಹಜ ಸ್ಥಿತಿಗೆ ಬರುವವರೆಗೆ ಮುಂದುವರಿಯಲಿದೆ ಎನ್ನಲಾಗಿದೆ.

https://www.newsics.com/2026/03/14/symptoms-of-liver-cancer-appear-in-the-eyes/

TAGGED:Price hikes are a hot topic for hotel customers: Prices of snacks and meals in Bengaluru have increased by Rs. 10!
Share This Article
Facebook Twitter Copy Link Print
Previous Article ಕಣ್ಣುಗಳಲ್ಲಿ ಕಾಣಿಸಿಕೊಳ್ಳುತ್ತೆ ಯಕೃತ್ತಿನ ಕ್ಯಾನ್ಸರ್‌ನ ಲಕ್ಷಣ!
Next Article ಅಡುಗೆ ಎಣ್ಣೆ ವಿಚಾರದಲ್ಲೂ ಶುರುವಾಯ್ತು ದೊಡ್ಡ ಟೆನ್ಷನ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?