ನಟ ಯಶ್ ಡಿಪ್ರೆಷನ್ನಲ್ಲಿದ್ದಾರೆ; ವಿವಾದಿತ ಹೇಳಿಕೆ ನೀಡಿದ ಜ್ಯೋತಿಷಿ ವೇಣು ಸ್ವಾಮಿ
https://youtube.com/shorts/JFDfzeRUAUw?si=UPiQjhCFAIkLXEhb newsics.com ನಟ ಯಶ್ ಅವರನ್ನು ಏಕವಚನದಲ್ಲಿ ಕರೆದಿದ್ದು ಅಲ್ಲದೆ, ಅವರು ಖಿನ್ನೆತಗೆ ಒಳಗಾಗಿದ್ದಾರೆ ಎಂದು ಜ್ಯೋತಿಷಿ ವೇಣು ಸ್ವಾಮಿ ಹೇಳಿದ್ದಾರೆ. ಇದು ಎರಡು ತಿಂಗಳ ಹಿಂದೆ ನೀಡಿದ ಸಂದರ್ಶನ ಆಗಿದ್ದು, ಈಗ ವೈರಲ್ ಆಗಿದೆ. ಯಶ್ ಬಗ್ಗೆ ಈ ರೀತಿ ಮಾತನಾಡಿದ ವೇಣು ಸ್ವಾಮಿ ವಿರದ್ಧ ಯಶ್ ಫ್ಯಾನ್ಸ್ ತಿರುಗಿ ಬಿದ್ದಿದ್ದಾರೆ. ವೇಣು ಸ್ವಾಮಿ ಅವ ಕಮಲರು ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಾ ಸುದ್ದಿ ಆಗುತ್ತಾರೆ. ಅವರ ಮೇಲೆ ಈ ಹಿಂದೆ ಕೇಸ್ ಕೂಡ ದಾಖಲಾಗಿತ್ತು. … Continue reading ನಟ ಯಶ್ ಡಿಪ್ರೆಷನ್ನಲ್ಲಿದ್ದಾರೆ; ವಿವಾದಿತ ಹೇಳಿಕೆ ನೀಡಿದ ಜ್ಯೋತಿಷಿ ವೇಣು ಸ್ವಾಮಿ
Copy and paste this URL into your WordPress site to embed
Copy and paste this code into your site to embed