Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಕೆಎಸ್ಆರ್‌ಟಿಸಿಗೆ ಮತ್ತೆರಡು ರಾಷ್ಟ್ರೀಯ ಪ್ರಶಸ್ತಿ
ಕರ್ನಾಟಕದೇಶಪ್ರಮುಖ

KSRTC ಕೆಎಸ್ಆರ್‌ಟಿಸಿಗೆ ಮತ್ತೆರಡು ರಾಷ್ಟ್ರೀಯ ಪ್ರಶಸ್ತಿ

Share
1 Min Read
SHARE

 

newsics.com

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ Elets Mobility Excellence 2026 ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ನಿಗಮದ ಎರಡು ಪ್ರಮುಖ ಯೋಜನೆಗಳಿಗೆ ಈ ಗೌರವ ದೊರೆತಿದೆ. Innovation in Citizen Engagement and Inclusive Mobility ವಿಭಾಗದಲ್ಲಿ ‘ಧ್ವನಿಸ್ಪಂದನ’ ಉಪಕ್ರಮಕ್ಕೆ ಹಾಗೂ Outstanding Public Transport Digitisation Initiative ವಿಭಾಗದಲ್ಲಿ ಯುಪಿಐ ಸೌಲಭ್ಯ ಹೊಂದಿದ AWATAR 4.0 ಯೋಜನೆಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಜಾರಿಗೊಂಡಿರುವ ‘ಧ್ವನಿಸ್ಪಂದನ’ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಯೋಜನೆ GIZ ಸಹಯೋಗದಲ್ಲಿ ಅನುಷ್ಠಾನಗೊಂಡಿದೆ. ಈ ಯೋಜನೆಯಿಂದ ದೃಷ್ಟಿ ವಿಕಲಚೇತನ ಪ್ರಯಾಣಿಕರ ಅವಲಂಬನೆ ಗಣನೀಯವಾಗಿ ಕಡಿಮೆಯಾಗಿದ್ದು, ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸ್ವತಂತ್ರ ಸಂಚಾರಕ್ಕೆ ಉತ್ತೇಜನ ದೊರೆತಿದೆ.

AWATAR – Anywhere Anytime Advance Reservation ವ್ಯವಸ್ಥೆಯ ಮೂಲಕ ಪ್ರಯಾಣಿಕರು ವೆಬ್ ಹಾಗೂ ಮೊಬೈಲ್ ಮೂಲಕ ಯಾವುದೇ ಸಮಯದಲ್ಲಿ ಟಿಕೆಟ್ ಕಾಯ್ದಿರಿಸಬಹುದಾಗಿದೆ. ನೈಜ-ಸಮಯ ಆಸನ ಲಭ್ಯತೆ, ತಕ್ಷಣದ ದೃಢೀಕರಣ ಹಾಗೂ ಸುಗಮ ಪ್ರಯಾಣ ಯೋಜನೆ ಸೌಲಭ್ಯಗಳ ಜತೆ ಡೈನಾಮಿಕ್ ಯುಪಿಐ ಪಾವತಿ ವ್ಯವಸ್ಥೆ ಅಳವಡಿಸಿರುವುದರಿಂದ ವೇಗವಾದ, ಸುರಕ್ಷಿತ ಹಾಗೂ ನಗದುರಹಿತ ವ್ಯವಹಾರಗಳಿಗೆ ನೆರವಾಗಿದ್ದು, ಪಾರದರ್ಶಕತೆ ಹೆಚ್ಚಿಸಿದೆ.

ಈ ಪ್ರಶಸ್ತಿಯನ್ನು Elets Technomedia ವತಿಯಿಂದ ಮಂಗಳವಾರ Novotel Hyderabadನಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ನಿಗಮದ ನಿರ್ದೇಶಕಿ (ವಾಣಿಜ್ಯ ಮತ್ತು ಜಾಹೀರಾತು) ಗಾಯತ್ರಿ ಕೆ.ಎಂ. ಅವರು ಪ್ರಶಸ್ತಿಯನ್ನು ತೆಲಂಗಾಣ ಸರ್ಕಾರದ ಸಾರಿಗೆ ಇಲಾಖೆ ಆಯುಕ್ತ ಕೆ.ಇಳಂಬರ್ತಿ, ಎಲೆಟ್ಸ್ ಟೆಕ್ನೋಮೀಡಿಯಾ ಸಂಸ್ಥೆ ಸಿಇಒ ಡಾ.ರವಿ ಗುಪ್ತಾ ಅವರಿಂದ ಸ್ವೀಕರಿಸಿದರು.

ಸರ್ಕೆ ಚುನರ್’ ಹಾಡು ನಿಷೇಧಿಸಿದ ಕೇಂದ್ರ ಸರ್ಕಾರ!

ಇನ್ಮುಂದೆ ಮಗು ದತ್ತು ಪಡೆದ ತಾಯಂದಿರಿಗೂ ‘ಹೆರಿಗೆ ರಜೆ ‘ ಕಡ್ಡಾಯ : ಸುಪ್ರೀಂ ತೀರ್ಪು

TAGGED:KSRTC wins two more national awards
Share This Article
Facebook Twitter Copy Link Print
Previous Article ಇನ್ಮುಂದೆ ಮಗು ದತ್ತು ಪಡೆದ ತಾಯಂದಿರಿಗೂ ‘ಹೆರಿಗೆ ರಜೆ ‘ ಕಡ್ಡಾಯ : ಸುಪ್ರೀಂ ತೀರ್ಪು
Next Article ಸಿಲಿಂಡರ್ ಕೊರತೆಗೆ ಬ್ರೇಕ್ ಹಾಕಿದ ಬೆಂಗಳೂರಿನ ‘ರಾಕೆಟ್ ಸ್ಟವ್’

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?