Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶವಾಗಾರದಲ್ಲಿ ಯುವಕನಿಗೆ ಬಂತು ಜೀವ : ಮುಂದೇನಾಯ್ತು?
ದೇಶಪ್ರಮುಖ

ಶವಾಗಾರದಲ್ಲಿ ಯುವಕನಿಗೆ ಬಂತು ಜೀವ : ಮುಂದೇನಾಯ್ತು?

Share
1 Min Read
SHARE

https://www.newsics.com/2026/03/19/happy-ugadi-may-the-year-of-ugadi-be-prosperous/

newsics.com

ಮಧ್ಯಪ್ರದೇಶದ ಗುನಾ ಜಿಲ್ಲಾ ಆಸ್ಪತ್ರೆಯಲ್ಲಿ  ವೈದ್ಯರು ಸರಿಯಾದ ಪರೀಕ್ಷೆಯಿಲ್ಲದೆ ಸತ್ತಿದ್ದಾರೆಂದು ಘೋಷಿಸಿದರು ಮತ್ತು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಆದರೆ ಶವಾಗಾರದಲ್ಲಿ ಊಹಿಸಲಾಗದ ಘಟನೆ ಸಂಭವಿಸಿದಾಗ ಈ ಪ್ರಕರಣಕ್ಕೆ ನಿಜವಾದ ತಿರುವು ಸಿಕ್ಕಿದೆ.

20 ವರ್ಷದ ಜಾನ್‌ರನ್ನು ವೈದ್ಯರು ಮರಣೋತ್ತರ ಪರೀಕ್ಷೆಗೆ ಇರಿಸಿದ್ದರು. ಇದಾದ ಸ್ವಲ್ಪ ಸಮಯದ ನಂತರ ಅವನ ದೇಹದಲ್ಲಿ ಚಲವಲನ ಉಂಟಾಗಿದೆ. ಆದರೆ ಇದಾದ ಬಳಿಕ ಸಂಪೂರ್ಣವಾಗಿ ಪ್ರಜ್ಞೆ ಬಂದಾಗ ತನ್ನ ಸುತ್ತಮುತ್ತಲಿನ ದೃಶ್ಯ ಕಂಡು ಭಯಭೀತನಾಗಿ ಶವಾಗಾರದಿಂದ ಬೆತ್ತಲೆಯಾಗಿ ಹೊರಗೆ ಓಡಿಹೋದ.

ಅತ್ತ ಈ ಸ್ಥಿತಿಯಲ್ಲಿ ಅವನನ್ನು ನೋಡಿದ ಆಸ್ಪತ್ರೆಯಲ್ಲಿದ್ದವರೂ ಭಯಭೀತ ಸ್ಥಿತಿಯಲ್ಲಿದ್ದರು. ಈ ಘಟನೆ ರೋಗಿಗಳು, ಸಂಬಂಧಿಕರು ಮತ್ತು ಸಿಬ್ಬಂದಿಯನ್ನು ಬೆಚ್ಚಿಬೀಳಿಸಿದೆ.

ವರದಿಗಳ ಪ್ರಕಾರ, ಹುಜ್ಮಿಲ್ ಪ್ರದೇಶದ ನಿವಾಸಿ ಜಾನ್ ಪಾರ್ಟಿ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು. ಇದರ ಪರಿಣಾಮವಾಗಿ ಮಾರ್ಚ್ 11 ರಂದು, ಅವರು ವಿಷಕಾರಿ ವಸ್ತುವನ್ನು ಸೇವಿಸಿದ್ದಾರೆ. ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಯಿತು, ಅಲ್ಲಿ ವೈದ್ಯರು ಆತುರದಿಂದ ಸರಿಯಾಗಿ ಪರೀಕ್ಷೆ ನಡೆಸದೆ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಅತ್ಯಂತ ಆಘಾತಕಾರಿ ಸಂಗತಿಯೆಂದರೆ, ಸಂಪೂರ್ಣ ಟೆಸ್ಟ್‌ ಮಾಡದೆಯೇ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.

ಯುವಕ ಪ್ರಜ್ಞೆ ಮರಳಿದ ನಂತರ ಆತ ಬಹಿರಂಗಪಡಿಸಿದ ವಿಷಯ ಇನ್ನೂ ಭಯಾನಕವಾಗಿತ್ತು. ತನಗೆ ಸಕಾಲದಲ್ಲಿ ಪ್ರಜ್ಞೆ ಮರಳಿಲ್ಲದಿದ್ದರೆ, ವೈದ್ಯರು ತನ್ನನ್ನು ಜೀವಂತವಾಗಿ ಇರಿಯುತ್ತಿದ್ದರು ಎಂದು ಅವನು ಹೇಳಿದ್ದಾನೆ. ಅವನ ಹೇಳಿಕೆಯು ಈಗ ಸಾಮಾಜಿಕ ಮಾಧ್ಯಮ ಮತ್ತು ಸಾರ್ವಜನಿಕರಲ್ಲಿ ವೇಗವಾಗಿ ಹರಡುತ್ತಿದ್ದು, ಆರೋಗ್ಯ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ.

https://www.newsics.com/2026/03/20/parabhava-samvatsara-what-is-the-defeat-in-this-year/

TAGGED:A young man came to life in the morgue: What happened next?
Share This Article
Facebook Twitter Copy Link Print
Previous Article ಮೊದಲ ದಿನವೇ 250 ಕೋಟಿ ರೂಪಾಯಿ ಬಾಚಿಕೊಂಡ ಧುರಂಧರ್ 2 ಸಿನಿಮಾ
Next Article ಡ್ಯಾಗರ್​ನಿಂದ ಇರಿದು ವಿವಾಹಿತ ಮಹಿಳೆಯ ಬರ್ಬರ ಹತ್ಯೆ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?