Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೆ ಒಂದಾದ ರವಿಚಂದ್ರನ್- ಹಂಸಲೇಖ! ಸಿನಿಪ್ರಿಯರಿಗೆ ಖುಷಿ
ಕರ್ನಾಟಕಮನರಂಜನೆ

ಮತ್ತೆ ಒಂದಾದ ರವಿಚಂದ್ರನ್- ಹಂಸಲೇಖ! ಸಿನಿಪ್ರಿಯರಿಗೆ ಖುಷಿ

Share
1 Min Read
SHARE

https://youtube.com/shorts/1G3iDuCfqaQ?si=rbtHZp_4mD8cY9Sv

newsics.com

ಹಂಸಲೇಖ  ಮತ್ತು ರವಿಚಂದ್ರನ್ ಅವರದ್ದು ಎವರ್​ಗ್ರೀನ್ ಕಾಂಬಿನೇಷನ್. ಅವರಿಬ್ಬರು ಜೋಡಿಯಾಗಿ ಅನೇಕ ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಅವರ ನಡುವೆ ಮುನಿಸು ಉಂಟಾಗಿತ್ತು. ಆದರೆ ಈಗ ಅವರು ಒಂದಾಗಿದ್ದಾರೆ.

ಕೊನೆಗೂ ರವಿಚಂದ್ರನ್ ಹಾಗೂ ಹಂಸಲೇಖ ಅಭಿಮಾನಿಗಳ ಆಸೆ ಈಡೇರಿದೆ. ಸಿನಿಮಾ ಅಲ್ಲದೇ ಹೋದರೂ, ಇಬ್ಬರೂ ಒಂದೇ ವೇದಿಕೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ‘ಕ್ರೇಜಿ ಬ್ರಹ್ಮ’ ಕಾನ್ಸರ್ಟ್ ಮೂಲಕ ಮತ್ತೆ ಸಿನಿಪ್ರೇಮಿಗಳನ್ನ, ಸಂಗೀತ ಪ್ರಿಯರನ್ನು ರಂಜಿಸಲಿದ್ದಾರೆ. ಹಾಗಂತ ಇಲ್ಲಿ ಕೇವಲ ಹಾಡುಗಳಷ್ಟೇ ಇರೋದಿಲ್ಲ. ಒಂದೊಂದು ಹಾಡಿನ ಹಿಂದೆನೂ ಅದರದ್ದೊಂದು ಅನುಭವ ಇರುತ್ತೆ. ಈ ಬಗ್ಗೆ ಮಾಹಿತಿ ನೀಡುವ ವೇಳೆ ಇಬ್ಬರೂ ಕಾರ್ಯಕ್ರಮದ ಬಗ್ಗೆ, ತಮ್ಮಿಬ್ಬರ ಜರ್ನಿ ಬಗ್ಗೆ, ದೂರ ಆಗಿದ್ದರ ಬಗ್ಗೆ ಮನಸಾರೆ ಮಾತಾಡಿದ್ದಾರೆ.

ಸೋನೆ ಸೋನೆ’ ಹಾಡು ರಚಿಸುವಾಗ ಹಂಸಲೇಖ ಮತ್ತು ರವಿಚಂದ್ರನ್ ನಡುವೆ ವೈಮನಸ್ಸು ಉಂಟಾಗಿತ್ತು. ಆ ಸಂದರ್ಭವನ್ನು ರವಿಚಂದ್ರನ್ ಅವರು ಈಗ ವಿವರಿಸಿದ್ದಾರೆ. ‘ಆಗಲೇ ನನ್ನ ಮತ್ತು ಇವರ ನಡುವೆ ಚಿಕ್ಕ ಬೆಂಕಿ ಶುರುವಾಗಿತ್ತು. ಹಾಡಿಗೆ ಹಂಸಲೇಖ ಅವರು 40 ಪಲ್ಲವಿ ಬರೆದರು. ನಾನು ಎಲ್ಲವನ್ನೂ ತಿರಸ್ಕರಿಸಿದೆ. ಕೊನೆಗೆ ಮೊದಲು ಬರೆದಿದ್ದನ್ನೆ ಒಪ್ಪಿಕೊಂಡೆ. ನಮ್ಮ ಸ್ನೇಹ ನಮ್ಮ ಕೆಲಸದಲ್ಲಿ ಕಾಣಿಸುತ್ತದೆ’ ಎಂದು ರವಿಚಂದ್ರನ್ ಅವರು ಹೇಳಿದ್ದಾರೆ.

ಇದೇ ವೇಳೆ ರವಿಚಂದ್ರನ್ ಹಾಗೂ ಹಂಸಲೇಖ ಇಬ್ಬರೂ ದೂರ ಆದಾಗ ಅಕ್ಕಪಕ್ಕದವರೇ ಸಂಭ್ರಮಿಸಿದ್ದರು ಎಂದೂ ಹೇಳಿದ್ದಾರೆ. ಸುಮಾರು ಜನರು ನಮ್ಮಿಬ್ಬರನ್ನು ಕೇಳುತ್ತಿದ್ದಾರೆ. ನಮ್ಮ ಹೃದಯದಲ್ಲಿ ಬಿರುಕು ಬಿಟ್ಟಾಗ ಅಕ್ಕಪಕ್ಕದವರು ಸಂಭ್ರಮಿಸಿದ್ದೇ ಜಾಸ್ತಿ. ನಿಮ್ಮಲ್ಲಿ ಬಿರುಕು ಬೇಕು ಸೇರ್ಕೊಳ್ಳಿ ಅಂತ ಹೇಳೋದಕ್ಕೆ ಇಷ್ಟು ಜನ ಸೇರ್ಕೊಂಡಿದ್ದು ಇದೇ ಮೊದಲು. ಇವತ್ತಿಗೂ ನಮ್ಮಿಬ್ಬರ ಹಾಡುಗಳೇ ಹೆಚ್ಚು ರೀಲ್ಸ್ ಆಗುತ್ತಿವೆ. ಇವತ್ತಿಗೂ ನಾವಿಬ್ಬರೂ ಬೆಸ್ಟ್ ಫ್ರೆಂಡ್ಸ್, ಬೆಸ್ಟ್ ಲವರ್ಸ್. ಅದರಲ್ಲಿ ಎರಡು ಮಾತೇ ಇಲ್ಲ ಎಂದಿದ್ದಾರೆ.

https://www.newsics.com/2026/03/21/huge-reduction-in-the-price-of-semaglutide-medicine-in-india/

 

TAGGED:Ravichandran-Hamsalekha reunited! Movie lovers rejoice!
Share This Article
Facebook Twitter Copy Link Print
Previous Article ಮಧುಮೇಹ ರೋಗಿಗಳಿಗೆ ಗುಡ್​​ ನ್ಯೂಸ್​! ಭಾರತದಲ್ಲಿ ಸೆಮಾಗ್ಲುಟೈಡ್ ಔಷಧ ಬೆಲೆಯಲ್ಲಿ ಭಾರೀ ಇಳಿಕೆ!
Next Article ನೀವು ಮದುವೆಯಾದದ್ದು ಜೀವನ ಸಂಗಾತಿಯನ್ನು, ಮನೆಗೆಲಸದವಳನ್ನಲ್ಲ: ವಿಚ್ಛೇದನ ಬಯಸಿದ ಪತಿಗೆ ಸುಪ್ರೀಂ ತಪರಾಕಿ

Popular Posts

Gas leak at shrimp ಸೀಗಡಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: 7 ಮಹಿಳಾ ಕಾರ್ಮಿಕರ ಸಾವು, 60 ಮಂದಿ ಅಸ್ವಸ್ಥ

1 Min Read

ಕ್ಯಾಂಪಸ್ ಇಂಟರ್ವ್ಯೂಗೂ ಮುನ್ನವೇ ಒಲಿದ ಅದೃಷ್ಟ; ಭಾರತದ 21 ವರ್ಷದ ವಿದ್ಯಾರ್ಥಿಗೆ ನೆದರ್‌ಲ್ಯಾಂಡ್ಸ್ ಕಂಪನಿಯಿಂದ 2.5 ಕೋಟಿ ರೂ. ಜಾಬ್ ಆಫರ್!

2 Min Read

Person dies of swine flu ರಾಜ್ಯದಲ್ಲಿ ಹಂದಿ ಜ್ವರಕ್ಕೆ ಓರ್ವ ಬಲಿ: ಯಲ್ಲಾಪುರದಲ್ಲಿ ತೀವ್ರ ಆತಂಕ

2 Min Read

ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿ

2 Min Read

You Might Also Like

ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read
ಪ್ರಮುಖಮನರಂಜನೆ

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read
ಕರ್ನಾಟಕಪ್ರಮುಖ

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?