Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಸಾಗಿಸುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ
ಕರ್ನಾಟಕಪ್ರಮುಖ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಸಾಗಿಸುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ

Share
1 Min Read
SHARE

https://youtube.com/shorts/1G3iDuCfqaQ?si=Tja2ncvA4iaSoDUf

newsics.com

ಹೊಟ್ಟೆನೋವಿನಿಂದ ಬಳಲುತ್ತಿದ್ದ 17 ವರ್ಷದ ಬಾಲಕಿಯೊಬ್ಬಳು ಆಸ್ಪತ್ರೆಗೆ ಸಾಗಿಸುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಗುಂಡ್ಲುಪೇಟೆ ತಾಲೂಕಿನ ದೇಶಿಪುರ ಗ್ರಾಮದಲ್ಲಿ ನಡೆದಿದೆ.

ದೇಶಿಪುರ ಗ್ರಾಮದ 17 ವರ್ಷದ ಬಾಲಕಿಗೆ 3 ದಿನಗಳ ಹಿಂದೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಗುಂಡ್ಲುಪೇಟೆ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿದ್ದಾರೆ. ಬಳಿಕ ಅಲ್ಲಿಂದ ಚಾಮರಾಜನಗರದ ಸಿಮ್ಸ್‌ಗೆ ತೆರಳಲು ವೈದ್ಯರು ಸೂಚಿಸಿದ್ದಾರೆ. ಈ ವೇಳೆ ಆ್ಯಂಬುಲೆನ್ಸ್‌ನಲ್ಲಿ ತೆರಳುವಾಗ ಹೆಣ್ಣುಮಗುವಿಗೆ ಜನ್ಮವಿತ್ತಿದ್ದಾಳೆ.

ಇದೇ ವೇಳೆ ಗರ್ಭಿಣಿಯಾಗಲು ಸಂಬಂಧಿಕ ಸುರೇಶ್‌ ಕಾರಣ ಎಂದು ಅಪ್ರಾಪ್ತೆಯು ತನ್ನ ತಂದೆ ಬಳಿ ನಿವೇದಿಸಿಕೊಂಡಿದ್ದಾಳೆ.

ಬಳಿಕ ಅಪ್ರಾಪ್ತೆಯ ತಂದೆ ಬೇಗೂರು ಠಾಣೆಯಲ್ಲಿ ಪ್ರಕರಣ ದೂರು ನೀಡಿದ್ದು, ಸುರೇಶ್‌ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಹಸಗೂಲಿ ಗ್ರಾದ ವೃದ್ಧನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೋ ಅಡಿ ಆರೋಪಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

https://www.newsics.com/2026/03/23/iran-releases-rs-1-crore-note/

TAGGED:Girl gives birth to baby girl in ambulance while being taken to hospital with stomach pain
Share This Article
Facebook Twitter Copy Link Print
Previous Article 1 ಕೋಟಿ ಮೌಲ್ಯದ ನೋಟು ಬಿಡುಗಡೆ ಮಾಡಿದ ಇರಾನ್‌
Next Article Elephant caught ಕಾಫಿ ತೋಟಗಳಿಗೆ ನುಗ್ಗುತ್ತಿದ್ದ ಕಾಡಾನೆ ಸೆರೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?