Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಡು ಹಂದಿ ದಾಳಿ: ತುಂಡಾಯ್ತು ಯುವಕನ ಕಾಲ್ಬೆರಳು
ಕರ್ನಾಟಕಪ್ರಮುಖ

ಕಾಡು ಹಂದಿ ದಾಳಿ: ತುಂಡಾಯ್ತು ಯುವಕನ ಕಾಲ್ಬೆರಳು

Share
1 Min Read
SHARE

newsics.com

ಅಂಕೋಲಾ(ಉತ್ತರ ಕನ್ನಡ): ಕಾಡು ಹಂದಿ ದಾಳಿ ನಡೆಸಿ ಯುವಕನೋರ್ವನ ಕಾಲಿನ ಬೆರಳನ್ನೇ ಕಚ್ಚಿ ತುಂಡರಿಸಿದ ಘಟನೆ ತಾಲೂಕಿನ ಮಾಸ್ತಿಕಟ್ಟಾ ವಲಯ ಅರಣ್ಯ ವ್ಯಾಪ್ತಿಯ ವಾಸರ ಕುದ್ರಗಿ ಉಳಗದ್ದೆಯಲ್ಲಿ ಸಂಭವಿಸಿದೆ.

ಉಳಗದ್ದೆ ನಿವಾಸಿ ಅರುಣ ಕನ್ನೆ ಗೌಡ(35)ಹಂದಿ ದಾಳಿಯಿಂದ ಗಾಯಗೊಂಡ ವ್ಯಕ್ತಿಯಾಗಿದ್ದು ಈತ ಉಳಗದ್ದೆಯ ತನ್ನ ಮನೆಯಿಂದ ಕಾಡು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ
ಮರಿಗಳೊಂದಿಗೆ ಹೋಗುತ್ತಿದ್ದ ತಾಯಿ ಕಾಡು ಹಂದಿ ಓಡಿಸಿಕೊಂಡು ಬಂದಿದ್ದು ಹಂದಿ ದಾಳಿಯಿಂದ ತಪ್ಪಿಸಿಕೊಳ್ಳಲು ಮರ ಏರುತ್ತಿರುವ ಸಂದರ್ಭದಲ್ಲಿ ಕಾಲಿನ ಹೆಬ್ಬೆರಳು ಹಂದಿ ಬಾಯಿಗೆ ಸಿಕ್ಕಿದ್ದು ಹಂದಿ ಕಡಿತದಿಂದ ಹೆಬ್ಬೆರಳು ತುಂಡಾಗಿ ಹೋಗಿದೆ.

ಗಾಯಾಳುವನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಕಾಲು ಬೆರಳಿನ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

ಹಂದಿ ದಾಳಿಗೆ ಸಂಬಂಧಿಸಿದಂತೆ
ಗಾಯಗೊಂಡ ವ್ಯಕ್ತಿಗೆ ಅರಣ್ಯ ಇಲಾಖೆಯಿಂದ ಪರಿಹಾರ ದೊರಕಿಸಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಚಿಕಿತ್ಸೆಗೆ ಬಂದ ಯುವತಿಗೆ ಅರಿವಳಿಕೆ ಇಂಜೆಕ್ಷನ್ ಕೊಟ್ಟು 4 ತಿಂಗಳು ರೇ*ಪ್!

ಕತಾರ್ ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನ: 6 ಜನ ಸಾವು

Share This Article
Facebook Twitter Copy Link Print
Previous Article ಎಸಿಯಿಂದ ಹೊರಬಂದ ತಕ್ಷಣ ಸುಸ್ತಾಗುತ್ತಾ?; ಕಾರಣವೇನು?
Next Article ಗೆಳತಿಯ ಮುತ್ತಿನಿಂದ ಯುವಕನ ಜೀವವೇ ಹೋಯ್ತು! ಮುತ್ತು ಕೊಡುವ ಮುನ್ನ ಎಚ್ಚರ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?