Horse riding ಪೆಟ್ರೋಲ್ ಸಿಗದೆ ಕುದುರೆ ಏರಿ ಬಂದ ಬ್ಯಾಂಕ್ ಉದ್ಯೋಗಿ!

newsics.com ಭೋಪಾಲ್​ (ಮಧ್ಯಪ್ರದೇಶ): ಏನೂ ಸಮಸ್ಯೆ ಇಲ್ಲ ಎಂದು ಕೇಂದ್ರ ಸರ್ಕಾರ ಎಷ್ಟೇ ಸಮಜಾಯಿಸಿ ನೀಡಿದರೂ, ಮಧ್ಯಪ್ರಾಚ್ಯ ಸಂಘರ್ಷದಿಂದ ದೇಶದಲ್ಲಿ ಇಂಧನ ಕೊರತೆ ಉಂಟಾಗಿರುವುದಂತೂ ಸತ್ಯ. ಪೆಟ್ರೋಲ್​ ಪಂಪ್​ಗಳ ಮುಂದೆ ಜನರು ಸರತಿ ಸಾಲಿನಲ್ಲಿ ನಿಂತು ಇಂಧನ ತುಂಬಿಸಿಕೊಳ್ಳುತ್ತಿದ್ದಾರೆ. ಕೆಲವೆಡೆ ಸಿಗದ ಕಾರಣ ವಾಹನ ಬಳಕೆಯನ್ನು ನಿಲ್ಲಿಸುವಂತಾಗಿದೆ. ಹೀಗೆ, ಪೆಟ್ರೋಲ್​ ಲಭ್ಯವಿಲ್ಲದ ಕಾರಣ ಬ್ಯಾಂಕ್​ ಉದ್ಯೋಗಿಯೊಬ್ಬ ಕುದುರೆ ಏರಿ ಕೆಲಸಕ್ಕೆ ಹಾಜರಾಗಿದ್ದಾನೆ. ಖಾಸಗಿ ಬ್ಯಾಂಕಿನ ಕಲೆಕ್ಷನ್​ ಏಜೆಂಟ್ ಗೋಪಾಲ್ ಠಾಕೂರ್ ಎಂಬುವರು ಬೈಕ್‌ ಬಿಟ್ಟು ತಮ್ಮಲ್ಲಿದ್ದ ಕುದುರೆಯನ್ನು … Continue reading Horse riding ಪೆಟ್ರೋಲ್ ಸಿಗದೆ ಕುದುರೆ ಏರಿ ಬಂದ ಬ್ಯಾಂಕ್ ಉದ್ಯೋಗಿ!