Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Professor’s propose ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಪ್ರಪೋಸ್: ಗೃಹಸಚಿವ ಪರಮೇಶ್ವರ ಒಡೆತನದ ಕಾಲೇಜಲ್ಲಿ ವಿದ್ಯಾರ್ಥಿಗಳಿಂದ ದಾಂದಲೆ
ಕರ್ನಾಟಕಪ್ರಮುಖ

Professor’s propose ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಪ್ರಪೋಸ್: ಗೃಹಸಚಿವ ಪರಮೇಶ್ವರ ಒಡೆತನದ ಕಾಲೇಜಲ್ಲಿ ವಿದ್ಯಾರ್ಥಿಗಳಿಂದ ದಾಂದಲೆ

Share
1 Min Read
SHARE

 

newsics.com

ಬೆಂಗಳೂರು: ನೆಲಮಂಗಲದ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿನಿಗೆ ಅಸಭ್ಯವಾಗಿ ಪ್ರಪೋಸ್ ಮಾಡಿದ್ದಾರೆಂಬ ಆರೋಪದ ಮೇಲೆ ದೊಡ್ಡ ಗಲಾಟೆ ನಡೆದಿದೆ.

ಆಕ್ರೋಶಗೊಂಡ ವಿದ್ಯಾರ್ಥಿಗಳು ವಿದ್ಯಾರ್ಥಿನಿಯ ಜತೆಗೂಡಿ ಪ್ರಾಧ್ಯಾಪಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಗೃಹ ಸಚಿವ ಜಿ. ಪರಮೇಶ್ವರ್ ಅವರ ಒಡೆತನದ ಕಾಲೇಜಿನಲ್ಲಿ ನಡೆದ ಈ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ.

ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮದಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆೊಂದು ದೊಡ್ಡ ಗಲಾಟೆಗೆ ಕಾರಣವಾಗಿದ್ದು, ಕ್ಯಾಂಪಸ್‌ದಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರ ಒಡೆತನದ ಈ ಕಾಲೇಜಿನಲ್ಲಿ ನಡೆದ ಘಟನೆ ಇದೀಗ ಸಾರ್ವಜನಿಕ ವಲಯದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕಾಲೇಜಿನ ಪ್ರಾಧ್ಯಾಪಕ ಅಬ್ದುಲ್ ಅವರು ತರಗತಿ ಕೊಠಡಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಅಸಭ್ಯವಾಗಿ ವರ್ತಿಸಿ ಪ್ರಪೋಸ್ ಮಾಡಿದರೆಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಚಾಕಲೇಟ್ ನೀಡಿ ತನ್ನ ಪ್ರೀತಿಯನ್ನು ವ್ಯಕ್ತಪಡಿಸಲು ಪ್ರಯತ್ನಿಸಿದರೆಂದು ಹೇಳಲಾಗುತ್ತಿದೆ. ಈ ವರ್ತನೆಗೆ ಆಕ್ರೋಶಗೊಂಡ ವಿದ್ಯಾರ್ಥಿನಿ ತಕ್ಷಣವೇ ಅದನ್ನು ತಿರಸ್ಕರಿಸಿದ್ದು, ಇದರಿಂದ ತರಗತಿಯಲ್ಲೇ ಮಾತಿನ ಚಕಮಕಿ ಆರಂಭವಾಗಿ ಗಲಾಟೆಗೆ ತಿರುಗಿದೆ.

ವಿಷಯ ತಿಳಿದ ಕೂಡಲೇ ಇತರ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸ್ತ್ರೀ ಕುಲಕ್ಕೆ ಗೌರವ ಇಲ್ಲವೇ?” ಎಂದು ಪ್ರಶ್ನಿಸುತ್ತಾ, ಆರೋಪಿತ ಪ್ರಾಧ್ಯಾಪಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಕ್ಷಣಾರ್ಧದಲ್ಲಿ ಹದಗೆಟ್ಟು, ಕೆಲ ವಿದ್ಯಾರ್ಥಿಗಳು ಪ್ರಾಧ್ಯಾಪಕ ಅಬ್ದುಲ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ.

 

Lockdown info ದೇಶದಲ್ಲಿ ಲಾಕ್‌ಡೌನ್: ಕೇಂದ್ರ ಸರ್ಕಾರ ಹೇಳಿದ್ದೇನು?

ಅನಿಲ ಅಭಾವ: ಹೆಚ್ಚುವರಿ ಹಣ ವಸೂಲಿ ಮಾಡದಂತೆ ಹೋಟೆಲ್‌ಗಳಿಗೆ ಕೇಂದ್ರ ಸರ್ಕಾರ ಸೂಚನೆ

TAGGED:Professor proposes to student on college premises: Students create ruckus at college owned by Home Minister Parameshwara
Share This Article
Facebook Twitter Copy Link Print
Previous Article ಅನಿಲ ಅಭಾವ: ಹೆಚ್ಚುವರಿ ಹಣ ವಸೂಲಿ ಮಾಡದಂತೆ ಹೋಟೆಲ್‌ಗಳಿಗೆ ಕೇಂದ್ರ ಸರ್ಕಾರ ಸೂಚನೆ
Next Article ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್ ಮುಕ್ತ ಎಂದ ಇರಾನ್ ಅಧಿಕೃತ ಹೇಳಿಕೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?