Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಸ್‌ ದುರಂತ: ಮಗನನ್ನು ಕಿಟಕಿಯಿಂದ ಹೊರದೂಡಿ ಬೆಂಕಿಗೆ ಆಹುತಿಯಾದ ತಾಯಿ!
ದೇಶಪ್ರಮುಖ

ಬಸ್‌ ದುರಂತ: ಮಗನನ್ನು ಕಿಟಕಿಯಿಂದ ಹೊರದೂಡಿ ಬೆಂಕಿಗೆ ಆಹುತಿಯಾದ ತಾಯಿ!

Share
1 Min Read
SHARE

newsics.com

ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯಲ್ಲಿ ಖಾಸಗಿ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ 13 ಮಂದಿ ಸಜೀವ ದಹನವಾಗಿದ್ದಾರೆ.ಈ ದುರಂತದಲ್ಲಿ, ತಾಯಿಯೊಬ್ಬರು ತನ್ನ ಮಗನನ್ನು ಕಿಟಕಿಯಿಂದ ಹೊರಗೆ ತಳ್ಳಿ ಉಳಿಸಿ, ತಾನು ಬೆಂಕಿಗೆ ಆಹುತಿಯಾದ ಹೃದಯವಿದ್ರಾವಕ ಘಟನೆ ನಡೆದಿದೆ.

ತೆಲಂಗಾಣದ ನಿರ್ಮಲ್‌ನಿಂದ ನೆಲ್ಲೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಎದುರಿನಿಂದ ಬಂದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಗುರುವಾರ ಮುಂಜಾನೆ ಸುಮಾರು 6 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ಬೆನ್ನಲ್ಲೇ ಬಸ್ಸಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಈ ಬಸ್ಸಿನಲ್ಲಿ 45 ವರ್ಷದ ಉಪ್ಪು ರಮಾದೇವಿ ಮತ್ತು ಅವರ ಮಗ ಮನೋಹರ್ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದರು. ಬಸ್ಸಿನ ಪರದೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದನ್ನು ಕಂಡು ಗಾಬರಿಗೊಂಡ ರಮಾದೇವಿ, ಸಮಯ ಪ್ರಜ್ಞೆ ಮೆರೆದು ತಕ್ಷಣವೇ ತನ್ನ ಮಗ ಮನೋಹರ್‌ನನ್ನು ಬಸ್ಸಿನ ಕಿಟಕಿಯಿಂದ ಹೊರಕ್ಕೆ ತಳ್ಳಿದ್ದಾರೆ. ಇದರಿಂದಾಗಿ ಮನೋಹರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ದುರದೃಷ್ಟವಶಾತ್ ತಾಯಿ ರಮಾದೇವಿ ಬಸ್ಸಿನ ಒಳಗೆ ಸಿಲುಕಿಕೊಂಡಿದ್ದರಿಂದ ಬೆಂಕಿಯಲ್ಲಿ ಬೆಂದು ಮೃತಪಟ್ಟಿದ್ದಾರೆ.

ಬಸ್ಸಿನ ಒಳಗೆ ಸಿಲುಕಿಕೊಂಡಿದ್ದ 13 ಪ್ರಯಾಣಿಕರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

https://www.newsics.com/2026/03/27/big-shock-for-motorists-petrol-diesel-rates-increase/

TAGGED:Bus accident: Mother burns after throwing son out of window!
Share This Article
Facebook Twitter Copy Link Print
Previous Article ವಾಹನ ಸವಾರರಿಗೆ ಬಿಗ್ ಶಾಕ್ ; ಪೆಟ್ರೋಲ್, ಡೀಸೆಲ್ ರೇಟ್ ಹೆಚ್ಚಳ..!
Next Article 30ಕ್ಕೂ ಹೆಚ್ಚು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: ಖಾಸಗಿ ವಿಡಿಯೋ ಬಳಸಿ ಸಂತ್ರಸ್ತ ಬಾಲಕಿಯರಿಗೆ ಬ್ಲ್ಯಾಕ್‌ಮೇಲ್

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?